<p><strong>ನವದೆಹಲಿ</strong>: 2027ರ ಜನಗಣತಿಯಲ್ಲಿ ನಾಗರಿಕರ ಜಾತಿ ದತ್ತಾಂಶ ದಾಖಲಿಸಲು, ವರ್ಗೀಕರಿಸಲು ಮತ್ತು ಪರಿಶೀಲಿಸಲು ಅಳವಡಿಸಿಕೊಳ್ಳಬೇಕಾದ ವಿಧಾನವನ್ನು ಪ್ರಶ್ನಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಅರ್ಜಿದಾರ ಆಕಾಶ್ ಗೋಯಲ್ ಅವರ ಸಲಹೆಗಳನ್ನು ಪರಿಗಣಿಸುವಂತೆ, ಕೇಂದ್ರ ಸರ್ಕಾರ ಹಾಗೂ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2027ರ ಜನಗಣತಿಯಲ್ಲಿ ನಾಗರಿಕರ ಜಾತಿ ದತ್ತಾಂಶ ದಾಖಲಿಸಲು, ವರ್ಗೀಕರಿಸಲು ಮತ್ತು ಪರಿಶೀಲಿಸಲು ಅಳವಡಿಸಿಕೊಳ್ಳಬೇಕಾದ ವಿಧಾನವನ್ನು ಪ್ರಶ್ನಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಅರ್ಜಿದಾರ ಆಕಾಶ್ ಗೋಯಲ್ ಅವರ ಸಲಹೆಗಳನ್ನು ಪರಿಗಣಿಸುವಂತೆ, ಕೇಂದ್ರ ಸರ್ಕಾರ ಹಾಗೂ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>