‘ಈ ಯೋಜನೆಯು, ಅಪಾಯಕಾರಿ ತಾಣಗಳು, ದುರ್ಗಮ ಪ್ರದೇಶ, ಪ್ರತಿಕೂಲ ವಾತಾವರಣದಲ್ಲಿ ಕೆಲಸ ಮಾಡುವಾಗ ಅವಘಡ ಸಂಭವಿಸಿದರೆ ಅಥವಾ ಅನಾರೋಗ್ಯ ಪರಿಸ್ಥಿತಿಯಲ್ಲಿ ಸಾವು–ನೋವು ಸಂಭವಿಸಿದರೆ ಕೂಲಿ ಕಾರ್ಮಿಕರ ಕುಟುಂಬಕ್ಕೆ ವಿಮಾ ರಕ್ಷಣೆ ಒದಗಿಸಲಿದೆ. ಇದರಿಂದ ಈ ಕಾರ್ಮಿಕರ ಕುಟುಂಬಗಳಿಗೆ ಜೀವನೋಪಾಯಕ್ಕೆ ದಾರಿ ಮತ್ತು ಸಾಮಾಜಿಕ ಭದ್ರತೆಯೂ ಸಿಗಲಿದೆ’ ಎಂದು ಹೇಳಿದೆ.