ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲ್ಲಿಕಟ್ಟು ಹಿಂಸಾಚಾರ: ಆರೇಳು ತಿಂಗಳಲ್ಲಿ ಅಂತಿಮ ವರದಿ

Last Updated 8 ನವೆಂಬರ್ 2018, 20:32 IST
ಅಕ್ಷರ ಗಾತ್ರ

ಕೊಯಮತ್ತೂರು: 2017ರಲ್ಲಿ ನಡೆದ ಜಲ್ಲಿಕಟ್ಟು ಹಿಂಸಾಚಾರಕ್ಕೆ ಸಂಬಂಧಿಸಿದ ಅಂತಿಮ ತನಿಖಾ ವರದಿಯನ್ನು ಇನ್ನು ಆರೇಳು ತಿಂಗಳಲ್ಲಿ ಸಲ್ಲಿಸಲಾಗುತ್ತದೆ ಎಂದು ತನಿಖೆ ನಡೆಸುತ್ತಿರುವ ಏಕವ್ಯಕ್ತಿ ಆಯೋಗದ ನಿವೃತ್ತ ನ್ಯಾಯಮೂರ್ತಿ ಎಸ್‌.ರಾಜಶೇಖರನ್‌ ತಿಳಿಸಿದ್ದಾರೆ.

ತನಿಖೆಯ ಕೊನೆ ಹಂತದಲ್ಲಿ ಮುಂದಿನ ತಿಂಗಳು 1,956 ಸಾಕ್ಷಿಗಳಿಂದ ಮದುರೆಯಲ್ಲಿ ಹೇಳಿಕೆ ಪಡೆಯಲಾಗುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT