<p><strong>ಭುವನೇಶ್ವರ</strong>: ವ್ಯಕ್ತಿಯೊಬ್ಬರಿಂದ ₹10 ಸಾವಿರ ಲಂಚ ಪಡೆದ ಆರೋಪದಲ್ಲಿ ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಬೆಹ್ರಾಂಪುರ ಪ್ರಾದೇಶಿಕ ಕಚೇರಿಯ ಹಿರಿಯ ಸಾಮಾಜಿಕ ಭದ್ರತಾ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ. </p>.<p>‘ಅಧಿಕೃತ ಸಹಿಯ ಅರ್ಜಿಯನ್ನು ಅನುಮೋದಿಸಲು, ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಂದ ಈ ಅಧಿಕಾರಿ ಲಂಚಕ್ಕಾಗಿ ಬೇಡಿಕೆ ಇರಿಸಿದ್ದರು. ಅಧಿಕಾರಿ ಶನಿವಾರ ತಮ್ಮ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ’ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ವ್ಯಕ್ತಿಯೊಬ್ಬರಿಂದ ₹10 ಸಾವಿರ ಲಂಚ ಪಡೆದ ಆರೋಪದಲ್ಲಿ ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಬೆಹ್ರಾಂಪುರ ಪ್ರಾದೇಶಿಕ ಕಚೇರಿಯ ಹಿರಿಯ ಸಾಮಾಜಿಕ ಭದ್ರತಾ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ. </p>.<p>‘ಅಧಿಕೃತ ಸಹಿಯ ಅರ್ಜಿಯನ್ನು ಅನುಮೋದಿಸಲು, ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಂದ ಈ ಅಧಿಕಾರಿ ಲಂಚಕ್ಕಾಗಿ ಬೇಡಿಕೆ ಇರಿಸಿದ್ದರು. ಅಧಿಕಾರಿ ಶನಿವಾರ ತಮ್ಮ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ’ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>