<p><strong>ನವದೆಹಲಿ</strong>: ಸಿಬಿಐ ಅಧಿಕಾರಿಯೊಬ್ಬರ ಆತ್ಮಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಆತ್ಮಹತ್ಯೆಗೆ ಶರಣಾದ ಸಿಬಿಐ ಅಧಿಕಾರಿ ಜಿತೇಂದ್ರ ಕುಮಾರ್ ಅವರು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದರು ಎಂದು ಸಿಸೋಡಿಯಾ ಹೇಳಿದ್ದಾರೆ.</p>.<p>ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಜಿತೇಂದ್ರ ಕುಮಾರ್ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅವರು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ</p>.<p>‘ನೀವು(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಬಂಧಿಸಲು ಬಯಸಿದರೆ, ನನ್ನನ್ನು ಬಂಧಿಸಿ. ಅಧಿಕಾರಿಗಳನ್ನು ಆತ್ಮಹತ್ಯೆಗೆ ದೂಡಬೇಡಿ’ ಎಂದು ಸಿಸೋಡಿಯಾ ಹೇಳಿದರು.</p>.<p>ಅಬಕಾರಿ ನೀತಿ ಜಾರಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಸಿಸೋಡಿಯಾ ಸೇರಿ 15 ಮಂದಿಯ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಿಬಿಐ ಅಧಿಕಾರಿಯೊಬ್ಬರ ಆತ್ಮಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಆತ್ಮಹತ್ಯೆಗೆ ಶರಣಾದ ಸಿಬಿಐ ಅಧಿಕಾರಿ ಜಿತೇಂದ್ರ ಕುಮಾರ್ ಅವರು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದರು ಎಂದು ಸಿಸೋಡಿಯಾ ಹೇಳಿದ್ದಾರೆ.</p>.<p>ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಜಿತೇಂದ್ರ ಕುಮಾರ್ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅವರು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ</p>.<p>‘ನೀವು(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಬಂಧಿಸಲು ಬಯಸಿದರೆ, ನನ್ನನ್ನು ಬಂಧಿಸಿ. ಅಧಿಕಾರಿಗಳನ್ನು ಆತ್ಮಹತ್ಯೆಗೆ ದೂಡಬೇಡಿ’ ಎಂದು ಸಿಸೋಡಿಯಾ ಹೇಳಿದರು.</p>.<p>ಅಬಕಾರಿ ನೀತಿ ಜಾರಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಸಿಸೋಡಿಯಾ ಸೇರಿ 15 ಮಂದಿಯ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>