<p><strong>ಚೆನ್ನೈ</strong>: ತಮಿಳುನಾಡಿನ ಬಹುಕೋಟಿ ಗುಟ್ಕಾ ಹಗರಣದ ಪ್ರಕರಣವನ್ನು ಸಿಬಿಐ ವಿಶೇಷ ನ್ಯಾಯಾಲಯವು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ, ಆದೇಶ ಪ್ರಕಟಿಸಿದೆ. </p><p>ಎಐಎಡಿಎಂಕೆ ಮಾಜಿ ಸಚಿವರಾದ ಸಿ. ವಿಜಯಭಾಸ್ಕರ್ ಮತ್ತು ಬಿ.ವಿ ರಮಣ ಸೇರಿದಂತೆ ಇತರರನ್ನು ಪ್ರಮುಖ ಆರೋಪಿಗಳೆಂದು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.</p>.ಸಂದೇಶ್ಖಾಲಿ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಬಯಸಿದ್ದ ವೈಎಸ್ಆರ್: ರೇವಂತ್ ರೆಡ್ಡಿ. <p>ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಜಿಲ್ ವಳವನ್ ಅವರು ಈ ಪ್ರಕರಣವನ್ನು ಇಲ್ಲಿನ ಜನಪತ್ರಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದರು.</p><p>ಈ ಪ್ರಕರಣದಲ್ಲಿ ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ವಾಣಿಜ್ಯ ತೆರಿಗೆ ಸಚಿವ ರಮಣ, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಟಿ.ಕೆ ರಾಜೇಂದ್ರನ್, ಎಸ್ ಜಾರ್ಜ್ ಸೇರಿದಂತೆ 17 ಮಂದಿ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ: ಸಂತ್ರಸ್ತರೊಂದಿಗೆ ಸಂವಾದ.ಅಸ್ಸಾಂ ಪ್ರವಾಹ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 131 ಪ್ರಾಣಿಗಳು ಸಾವು.<p>2017ರಲ್ಲಿ ಚೆನ್ನೈನ ಉಪನಗರದ ಗೋದಾಮಿನ ಮೇಲೆ ನಗರ ಪೊಲೀಸರು ನಡೆಸಿದ ಹಠಾತ್ ದಾಳಿಯಿಂದಾಗಿ ಗುಟ್ಕಾ ಅಕ್ರಮ ದಾಸ್ತಾನು ಮತ್ತು ಮಾರಾಟವನ್ನು ಪತ್ತೆಹಚ್ಚಿದ ನಂತರ ತಮಿಳುನಾಡಿನಲ್ಲಿ ಗುಟ್ಕಾ ಹಗರಣ ಬೆಳಕಿಗೆ ಬಂದಿತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನ ಬಹುಕೋಟಿ ಗುಟ್ಕಾ ಹಗರಣದ ಪ್ರಕರಣವನ್ನು ಸಿಬಿಐ ವಿಶೇಷ ನ್ಯಾಯಾಲಯವು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ, ಆದೇಶ ಪ್ರಕಟಿಸಿದೆ. </p><p>ಎಐಎಡಿಎಂಕೆ ಮಾಜಿ ಸಚಿವರಾದ ಸಿ. ವಿಜಯಭಾಸ್ಕರ್ ಮತ್ತು ಬಿ.ವಿ ರಮಣ ಸೇರಿದಂತೆ ಇತರರನ್ನು ಪ್ರಮುಖ ಆರೋಪಿಗಳೆಂದು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.</p>.ಸಂದೇಶ್ಖಾಲಿ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಬಯಸಿದ್ದ ವೈಎಸ್ಆರ್: ರೇವಂತ್ ರೆಡ್ಡಿ. <p>ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಜಿಲ್ ವಳವನ್ ಅವರು ಈ ಪ್ರಕರಣವನ್ನು ಇಲ್ಲಿನ ಜನಪತ್ರಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದರು.</p><p>ಈ ಪ್ರಕರಣದಲ್ಲಿ ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ವಾಣಿಜ್ಯ ತೆರಿಗೆ ಸಚಿವ ರಮಣ, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಟಿ.ಕೆ ರಾಜೇಂದ್ರನ್, ಎಸ್ ಜಾರ್ಜ್ ಸೇರಿದಂತೆ 17 ಮಂದಿ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ: ಸಂತ್ರಸ್ತರೊಂದಿಗೆ ಸಂವಾದ.ಅಸ್ಸಾಂ ಪ್ರವಾಹ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 131 ಪ್ರಾಣಿಗಳು ಸಾವು.<p>2017ರಲ್ಲಿ ಚೆನ್ನೈನ ಉಪನಗರದ ಗೋದಾಮಿನ ಮೇಲೆ ನಗರ ಪೊಲೀಸರು ನಡೆಸಿದ ಹಠಾತ್ ದಾಳಿಯಿಂದಾಗಿ ಗುಟ್ಕಾ ಅಕ್ರಮ ದಾಸ್ತಾನು ಮತ್ತು ಮಾರಾಟವನ್ನು ಪತ್ತೆಹಚ್ಚಿದ ನಂತರ ತಮಿಳುನಾಡಿನಲ್ಲಿ ಗುಟ್ಕಾ ಹಗರಣ ಬೆಳಕಿಗೆ ಬಂದಿತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>