ಜುಲೈ 19, 2013ರಂದು ತಿರುವನಂತಪುರದ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದ್ದ ಮಹಿಳೆ, ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕೆಲವು ಸಚಿವರು ಮತ್ತು ಇಬ್ಬರು ಮಾಜಿ ಕೇಂದ್ರ ಸಚಿವರು ಸೇರಿದಂತೆ ಕಾಂಗ್ರೆಸ್ ಮತ್ತು ಯುಡಿಎಫ್ನ ಹಲವು ನಾಯಕರ ಮೇಲೆ ಲೈಂಗಿಕ ಶೋಷಣೆ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರು.