ಹಣದುಬ್ಬರ, ಇಂಧನ ಬೆಲೆ ಏರಿಕೆ, ಅಡುಗೆ ಇಂಧನ, ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ, ರೈತರ ಹತ್ಯೆಯಾದ ಲಖಿಂಪುರ ಖೇರಿ ಹಿಂಸಾಚಾರ ಮತ್ತು ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿ ನಡೆಯುತ್ತಿರುವ ಪ್ರತಿಭಟನೆ ಸೇರಿದಂತೆ ಇತರ ವಿಚಾರಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ.