‘ಈ ಸಿನಿಮಾವನ್ನು ಪರಿಷ್ಕರಣಾ ಸಮಿತಿಗೆ ಸಲ್ಲಿಸಬೇಕಾಗುತ್ತದೆ ಎಂದು ಸಿಬಿಎಫ್ಸಿ ಅಧಿಕಾರಿಗಳು ಹೇಳಿದ್ದರು. ಆದರೆ, ಅದಕ್ಕೆ ಕಾರಣ ಏನು ಎಂದು ಹೇಳಲಿಲ್ಲ. ನಾನು ಈ ಸಿನಿಮಾದ ಕಥೆ ಬರೆಯುವುದಕ್ಕೂ ಮುನ್ನ ಹಲವು ತಿಂಗಳು ಸಂಶೋಧನೆ, ಅಧ್ಯಯನಗಳನ್ನು ಮಾಡಿದ್ದೇನೆ. ಜೆಎನ್ಯು ಕ್ಯಾಂಪಸ್ನ ಜೀವನ ಶೈಲಿ, ಸಂಸ್ಕೃತಿ ಬಗ್ಗೆ ತಿಳಿಯಲು ಹಲವು ದಿನ ದೆಹಲಿಯಲ್ಲೇ ಉಳಿದಿದ್ದೆ’ ಎಂದು ಅವರು ಹೇಳಿದರು.