ಪುರುಲಿಯಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ, ಸಿಬಿಐ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಐ.ಟಿ ಇಲಾಖೆಯಂತವು ಬಿಜೆಪಿಯ ಅಸ್ತ್ರಗಳಂತೆ ಕೆಲಸ ಮಾಡುತ್ತಿವೆ. ಈ ತನಿಖಾ ಸಂಸ್ಥೆಗಳನ್ನು ಟಿಎಂಸಿ ನಾಯಕರಿಗೆ ಕಿರುಕುಳ ನೀಡಲು ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದರು.