ಡೈಮಂಡ್ ಹಾರ್ಬರ್ನ ಪೊಲೀಸ್ ವರಿಷ್ಠಾಧಿಕಾರಿ ಬೋಲನಾಥ್ ಪಾಂಡೆ, ದಕ್ಷಿಣ ಬಂಗಾಳದ ಎಡಿಜಿಪಿ ರಾಜೀವ್ ಮಿಶ್ರಾ ಮತ್ತು ಪ್ರೆಸಿಡೆನ್ಸಿ ರೇಂಜ್ನ ಡಿಐಜಿ ಪ್ರವೀಣ್ ತ್ರಿಪಾಠಿ ಅವರನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭದ್ರತೆಗೆ ನಿಯೋಜಿಸಲಾಗಿತ್ತು. ಆದರೂ, ಡೈಮಂಡ್ ಹಾರ್ಬರ್ನ ಶಿರೋಕಲ್ನಲ್ಲಿ ನಡ್ಡಾ ಅವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು.