ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ಪರಿಹಾರ ನಿಧಿ: ಕರ್ನಾಟಕಕ್ಕೆ ₹ 941 ಕೋಟಿ

Last Updated 13 ಮಾರ್ಚ್ 2023, 23:44 IST
ಅಕ್ಷರ ಗಾತ್ರ

ನವದೆಹಲಿ: 2022ರ ಅವಧಿಯಲ್ಲಿ ಉಂಟಾದ ಪ್ರವಾಹ, ಭೂಕುಸಿತದಿಂದ ಹಾನಿಗೊಳಗಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ₹941.04 ಕೋಟಿ ಮಂಜೂರು ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಐದು ರಾಜ್ಯಗಳಿಗೆ ಹೆಚ್ಚುವರಿ ಕೇಂದ್ರ ಸಹಾಯವನ್ನು ಅನುಮೋದಿಸಿದೆ. ಅಸ್ಸಾಂಗೆ ₹520.46 ಕೋಟಿ, ಹಿಮಾಚಲ ಪ್ರದೇಶಕ್ಕೆ ₹239.31 ಕೋಟಿ, ಮೇಘಾಲಯಕ್ಕೆ ₹47.32 ಕೋಟಿ ಹಾಗೂ ನಾಗಾಲ್ಯಾಂಡ್‌ಗೆ ₹68.02 ಕೋಟಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT