‘ನ್ಯಾಯಮೂರ್ತಿ ಚೀಮಾ ಅವರು ತಮ್ಮ ಅಧಿಕಾರಾವಧಿ ಮುಗಿಯುವವರೆಗೆ ಎನ್ಸಿಎಲ್ಎಟಿ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ತೀರ್ಪುಗಳನ್ನು ಸಹ ಪ್ರಕಟಿಸಬಹುದು. ಹಂಗಾಮಿ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ವೇಣುಗೋಪಾಲ್ ಅವರನ್ನು ರಜೆ ಮೇಲೆ ಕಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ’ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.