‘ಈಶಾನ್ಯ ರಾಜ್ಯಗಳಲ್ಲಿ ನೀವು ಉಗ್ರಗಾಮಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೀರಿ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಜನಸಾಮಾನ್ಯರಿಗೆ ಉಗ್ರಗಾಮಿಗಳ ಹಣೆಪಟ್ಟಿ ಹಚ್ಚಿದ್ದೀರಿ. ವಿವೇಚನಾರಹಿತವಾಗಿ ಜನರನ್ನು ಬಂಧಿಸಿ ಜೈಲುಗಳನ್ನು ಭರ್ತಿ ಮಾಡಿದ್ದೀರಿ. ಜಾರಿ ನಿರ್ದೇಶನಾಲಯ, ಎನ್ಐಎ, ಎಸ್ಐಎ ಮೂಲಕ ದಾಳಿಗಳನ್ನು ನಡೆಸಿ, ತಮ್ಮದೇ ಜನರನ್ನು ಹೀಗೆ ಯಾರಾದರೂ ನಡೆಸಿಕೊಳ್ಳುತ್ತಾರೆಯೇ’ ಎಂದು ಮೆಹಬೂಬಾ ಪ್ರಶ್ನಿಸಿದರು.