‘ರಫ್ತು ಮಾಡುವ ಮಾದರಿಯನ್ನು ಪರೀಕ್ಷೆ ಮಾಡಿ, ಉತ್ಪಾದನೆ ವಿಶ್ಲೇಷಣೆಯ ಪ್ರಮಾಣಪತ್ರ ಪಡೆದು ಕೆಮ್ಮಿನ ಔಷಧ ರಫ್ತು ಮಾಡಬೇಕು‘ ಎಂದು ವಾಣಿಜ್ಯ ಸಚಿವಾಲಯದ ನೋಟಿಸ್ನಲ್ಲಿ ಹೇಳಲಾಗಿದೆ.
ಭಾರತದ ಕೆಮ್ಮಿನ ಔಷಧಗಳನ್ನು ಸೇವಿಸಿ ಗಾಂಬಿಯಾದಲ್ಲಿ 70 ಮಕ್ಕಳ ಹಾಗೂ ಉಜ್ಬೇಕಿಸ್ತಾನದಲ್ಲಿ 19 ಮಕ್ಕಳ ಸಾವಾಗಿತ್ತು. ಇದು ಭಾರತದ ಔಷಧ ಮಾರುಕಟ್ಟೆ ಮೇಲೆ ನಕಾರಾತ್ಮಕ ಪರಿಣಾ ಬೀರಿತ್ತು.