<p><strong>ನವದೆಹಲಿ</strong>: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.</p><p>ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ರದ್ದುಗೊಳಿಸಿದ್ದು, ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಪ್ರಕಟಣೆ ಹೊರಡಿಸಿದೆ.</p>.ಇರಾನ್ ಎದುರು ಗೆದ್ದಿದ್ದೇವೆ ಎಂದು ಘೋಷಿಸಿ, ಸಂಘರ್ಷದಿಂದ ಹೊರಬರಲಿ US: ಶ್ವೇತಭವನ.ಅನಾಥವಾಗಿದ್ದ 46 ಗಿಳಿಮರಿಗಳಿಗೆ ತಾಯಿಯಾದ 3ಡಿ ಪ್ರತಿಕೃತಿ!. <p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ವಾಂಗ್ಚೂಕ್ ಪತ್ನಿ ಗೀತಾಂಜಲಿ ಅವರು ಸುಪ್ರೀಂ ಮೆಟ್ಟಿಲೇರಿದ್ದರು. </p><p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆ ವೇಳೆ 4 ಮಂದಿ ಸಾವಿಗೀಡಾಗಿ, 90 ಮಂದಿ ಗಾಯಗೊಂಡಿದ್ದರು.</p>.ಅಕ್ಷರ ದಾಮ್ಲೆ ಅವರ ಅಂತರಂಗ ಅಂಕಣ: ಪ್ಯಾನಿಕ್ ಅಟ್ಯಾಕ್ಗೆ ಪರಿಹಾರವೇನು?.Summer Season| ಆಹಾ! ತಂಪು ತಂಪು ಕೂಲ್ ಕೂಲ್: ಬೇಸಿಗೆಗೆ ಬಗೆಬಗೆ ಜ್ಯೂಸ್.ಭೂಮಿಕಾ: ಅಲೆಲೆ... ಕೊರಿಯಾ ಅಲೆ !.Bollywood: ಬಹು ನಿರೀಕ್ಷಿತ ‘ರಾಮಾಯಣ–2’ ಚಿತ್ರೀಕರಣ ಪ್ರಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.</p><p>ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ರದ್ದುಗೊಳಿಸಿದ್ದು, ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಪ್ರಕಟಣೆ ಹೊರಡಿಸಿದೆ.</p>.ಇರಾನ್ ಎದುರು ಗೆದ್ದಿದ್ದೇವೆ ಎಂದು ಘೋಷಿಸಿ, ಸಂಘರ್ಷದಿಂದ ಹೊರಬರಲಿ US: ಶ್ವೇತಭವನ.ಅನಾಥವಾಗಿದ್ದ 46 ಗಿಳಿಮರಿಗಳಿಗೆ ತಾಯಿಯಾದ 3ಡಿ ಪ್ರತಿಕೃತಿ!. <p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ವಾಂಗ್ಚೂಕ್ ಪತ್ನಿ ಗೀತಾಂಜಲಿ ಅವರು ಸುಪ್ರೀಂ ಮೆಟ್ಟಿಲೇರಿದ್ದರು. </p><p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆ ವೇಳೆ 4 ಮಂದಿ ಸಾವಿಗೀಡಾಗಿ, 90 ಮಂದಿ ಗಾಯಗೊಂಡಿದ್ದರು.</p>.ಅಕ್ಷರ ದಾಮ್ಲೆ ಅವರ ಅಂತರಂಗ ಅಂಕಣ: ಪ್ಯಾನಿಕ್ ಅಟ್ಯಾಕ್ಗೆ ಪರಿಹಾರವೇನು?.Summer Season| ಆಹಾ! ತಂಪು ತಂಪು ಕೂಲ್ ಕೂಲ್: ಬೇಸಿಗೆಗೆ ಬಗೆಬಗೆ ಜ್ಯೂಸ್.ಭೂಮಿಕಾ: ಅಲೆಲೆ... ಕೊರಿಯಾ ಅಲೆ !.Bollywood: ಬಹು ನಿರೀಕ್ಷಿತ ‘ರಾಮಾಯಣ–2’ ಚಿತ್ರೀಕರಣ ಪ್ರಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>