ಮಂಗಳವಾರ, 9 ಜೂನ್ 2026
×
ADVERTISEMENT

ರಾಷ್ಟ್ರಪತಿ ಭೇಟಿ ವೇಳೆ ಶಿಷ್ಟಾಚಾರ ಉಲ್ಲಂಘನೆ: ಪ. ಬಂಗಾಳದ ವಿವರಣೆ ಕೇಳಿದ ಕೇಂದ್ರ

Published : 8 ಮಾರ್ಚ್ 2026, 16:04 IST
Last Updated : 8 ಮಾರ್ಚ್ 2026, 16:04 IST
ADVERTISEMENT
ಫಾಲೋ ಮಾಡಿ
Comments
ರಾಷ್ಟ್ರಪತಿ ಮುರ್ಮು ಅವರನ್ನು ಬಿಜೆಪಿಯು ನಿಜವಾಗಿಯೂ ಗೌರವಿಸುತ್ತಿದ್ದರೆ ಮುರ್ಮು ಅವರನ್ನು ನೂತನ ಸಂಸತ್ತಿನ ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಗೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಬೇಕಿತ್ತು
ಅಭಿಷೇಕ್‌ ಬ್ಯಾನರ್ಜಿ, ಟಿಎಂಸಿ ಸಂಸದ
ರಾಷ್ಟ್ರಪತಿ ಭೇಟಿಯ ಮಾಹಿತಿಯನ್ನೇ ನೀಡಿರಲಿಲ್ಲ: ಮಮತಾ
‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ನೀಡಿದ ಭೇಟಿಯ ವೇಳೆ ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯಲ್ಲೂ ಉಲ್ಲಂಘನೆಯಾಗಿಲ್ಲ. ರಾಷ್ಟ್ರಪತಿ ಅವರ ಭೇಟಿಯ ವಿವರಗಳ ಕುರಿತು ರಾಜ್ಯ ಸರ್ಕಾರಕ್ಕೆ ಮಾಹಿತಿಯೇ ಇರಲಿಲ್ಲ. ಸಮ್ಮೇಳನವನ್ನು ಆಯೋಜಿಸಿದವರೂ ಸರ್ಕಾರಕ್ಕೆ ಮಾಹಿತಿ ನೀಡಿರಲಿಲ್ಲ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. ದೋಣಿ ಮಾರ್ಗದಲ್ಲಿ ಕಸ ತುಂಬಿಕೊಂಡಿತ್ತು ಶೌಚಾಲಯದಲ್ಲಿ ನೀರಿನ ಕೊರತೆ ಸೇರಿ ಗ್ರೀನ್‌ ರೂಮ್‌ನಲ್ಲಿನ ಅವ್ಯವಸ್ಥೆ ಆರೋಪದ ಕುರಿತು ಪ್ರತಿಕ್ರಿಯಿಸಿದ ಮಮತಾ ‘ಎಲ್ಲ ಅವ್ಯವಸ್ಥೆಗಳಿಗೂ ಸಮ್ಮೇಳನ ಆಯೋಜಕರು ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವೇ ಹೊಣೆ. ಕಾರ್ಯಕ್ರಮದ ಸ್ಥಳವನ್ನು ನಾವಲ್ಲ ನೀವೇ ಗುರುತಿಸಿದ್ದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT