ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಭಾರತ, ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರ್ಕಾರ ಈ ಪ್ರಕರಣವನ್ನು ನ್ಯಾಯಾಂಗ ವಿಚಾರಣೆಗೆ ಸೂಚಿಸಿದೆ. ಇದು ಈಗ ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ಕೇಂದ್ರ ಸರ್ಕಾರ ಆರೋಪವನ್ನು ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಹೇಳಿದ್ದಾರೆ.