<p><strong>ಅಂಬಾಲಾ</strong>: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಸಂವಿಧಾನ ಬದಲಾವಣೆಗೆ ಕುರಿತು ಮಾತನಾಡುವವರನ್ನು ಬದಲಾಯಿಸಬೇಕು. ಈ ಮೂಲಕ ಅವರಿಗೆ ಪಾಠ ಕಳಿಸಬೇಕೆಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.</p><p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ರೈತರು, ಯೋಧರು, ಕ್ರೀಡಾಪಟುಗಳು ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರ್ಕಾರ ಪ್ರತಿ ಹಂತದಲ್ಲೂ ರಾಜ್ಯದ ಜನರಿಗೆ ಮೋಸ ಮಾಡಿದೆ. ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.</p>.ಅತ್ಯಾಚಾರ ಪ್ರಕರಣ: ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್.ಸರ್ಕಾರ ಉರುಳಿಸಲು ₹1 ಸಾವಿರ ಕೋಟಿ ಮೀಸಲು ಆರೋಪ: ಯತ್ನಾಳ್ ಹೇಳಿಕೆಗೆ ಡಿಕೆಶಿ ಟೀಕೆ. <p>ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಜನತೆ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ?. ರೈತರು ಎದುರಿಸುತ್ತಿರುವ ಸಮಸ್ಯಗೆಳಿಗೆ ಪರಿಹಾರ ದೊರಕಿಸದ ಬಿಜೆಪಿ, ಪ್ರತಿಭಟನಾಕಾರರ ವಿರುದ್ಧ ಆಶ್ರು ವಾಯು ಹಾಗೂ ಲಾಠಿ ಪ್ರಯೋಗಿಸಿದ್ದರು ಎಂದು ಕಿಡಿಕಾರಿದ್ದಾರೆ.</p><p>24 ಬೆಳೆಗಳಿಗೆ ಎಂಎಸ್ಪಿ ನೀಡುವ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಿಯಾಂಕಾ, ರಾಜ್ಯದಲ್ಲಿ 24 ಬೆಳೆಗಳಲ್ಲಿ 10 ಬೆಳೆಗಳು ಬೆಳೆಯುವುದೇ ಇಲ್ಲ. ಹಣದುಬ್ಬರ, ಭ್ರಷ್ಟಾಚಾರ, ಹಗರಣದಲ್ಲಿಯೇ ಬಿಜೆಪಿ ಮುಳುಗಿದೆ. ಮತ ಚಲಾಯಿಸದಂತೆ, ಅಧಿಕಾರಕ್ಕೆ ಅನುವು ಮಾಡಿಕೊಂಡದಂತೆ ಮನವಿ ಮಾಡಿದ್ದಾರೆ.</p>.ಉತ್ತರ ಪ್ರದೇಶ | ಯುವತಿ ಅಪಹರಣ ಆರೋಪ: ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಪ್ರಕರಣ.ಹಣ ವಂಚನೆ: ₹500 ಮುಖಬೆಲೆಯ ನಕಲಿ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ!. <p>ಅಕ್ಟೋಬರ್ 5ರಂದು ಹರಿಯಾಣ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಬಾಲಾ</strong>: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಸಂವಿಧಾನ ಬದಲಾವಣೆಗೆ ಕುರಿತು ಮಾತನಾಡುವವರನ್ನು ಬದಲಾಯಿಸಬೇಕು. ಈ ಮೂಲಕ ಅವರಿಗೆ ಪಾಠ ಕಳಿಸಬೇಕೆಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.</p><p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ರೈತರು, ಯೋಧರು, ಕ್ರೀಡಾಪಟುಗಳು ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರ್ಕಾರ ಪ್ರತಿ ಹಂತದಲ್ಲೂ ರಾಜ್ಯದ ಜನರಿಗೆ ಮೋಸ ಮಾಡಿದೆ. ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.</p>.ಅತ್ಯಾಚಾರ ಪ್ರಕರಣ: ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್.ಸರ್ಕಾರ ಉರುಳಿಸಲು ₹1 ಸಾವಿರ ಕೋಟಿ ಮೀಸಲು ಆರೋಪ: ಯತ್ನಾಳ್ ಹೇಳಿಕೆಗೆ ಡಿಕೆಶಿ ಟೀಕೆ. <p>ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಜನತೆ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ?. ರೈತರು ಎದುರಿಸುತ್ತಿರುವ ಸಮಸ್ಯಗೆಳಿಗೆ ಪರಿಹಾರ ದೊರಕಿಸದ ಬಿಜೆಪಿ, ಪ್ರತಿಭಟನಾಕಾರರ ವಿರುದ್ಧ ಆಶ್ರು ವಾಯು ಹಾಗೂ ಲಾಠಿ ಪ್ರಯೋಗಿಸಿದ್ದರು ಎಂದು ಕಿಡಿಕಾರಿದ್ದಾರೆ.</p><p>24 ಬೆಳೆಗಳಿಗೆ ಎಂಎಸ್ಪಿ ನೀಡುವ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಿಯಾಂಕಾ, ರಾಜ್ಯದಲ್ಲಿ 24 ಬೆಳೆಗಳಲ್ಲಿ 10 ಬೆಳೆಗಳು ಬೆಳೆಯುವುದೇ ಇಲ್ಲ. ಹಣದುಬ್ಬರ, ಭ್ರಷ್ಟಾಚಾರ, ಹಗರಣದಲ್ಲಿಯೇ ಬಿಜೆಪಿ ಮುಳುಗಿದೆ. ಮತ ಚಲಾಯಿಸದಂತೆ, ಅಧಿಕಾರಕ್ಕೆ ಅನುವು ಮಾಡಿಕೊಂಡದಂತೆ ಮನವಿ ಮಾಡಿದ್ದಾರೆ.</p>.ಉತ್ತರ ಪ್ರದೇಶ | ಯುವತಿ ಅಪಹರಣ ಆರೋಪ: ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಪ್ರಕರಣ.ಹಣ ವಂಚನೆ: ₹500 ಮುಖಬೆಲೆಯ ನಕಲಿ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ!. <p>ಅಕ್ಟೋಬರ್ 5ರಂದು ಹರಿಯಾಣ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>