ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS | ಕೇದಾರನಾಥ, ಗಂಗೋತ್ರಿ ದೇವಾಲಯ ಭಕ್ತರಿಗೆ ಮುಕ್ತ

Published : 10 ಮೇ 2024, 8:41 IST
Last Updated : 10 ಮೇ 2024, 8:41 IST
ಫಾಲೋ ಮಾಡಿ
Comments
ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳನ್ನು ಬೆಳಿಗ್ಗೆ 7 ಗಂಟೆಗೆ ತೆರೆಯಲಾಯಿತು.  ಗಂಗೋತ್ರಿ ದೇವಾಲಯವನ್ನು ಮಧ್ಯಾಹ್ನ 12.20ಕ್ಕೆ ತೆರೆಯಲಾಯಿತು.

ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳನ್ನು ಬೆಳಿಗ್ಗೆ 7 ಗಂಟೆಗೆ ತೆರೆಯಲಾಯಿತು.  ಗಂಗೋತ್ರಿ ದೇವಾಲಯವನ್ನು ಮಧ್ಯಾಹ್ನ 12.20ಕ್ಕೆ ತೆರೆಯಲಾಯಿತು.

ಚಿತ್ರ ಕೃಪೆ: ಪಿಟಿಐ

ADVERTISEMENT
ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಚಿತ್ರ ಕೃಪೆ: ಪಿಟಿಐ

ದೇವಾಲಯದ ಮುಂದಿರುವ ನಂದಿ ವಿಗ್ರಹಕ್ಕೆ ನಮಸ್ಕರಿಸುತ್ತಿರುವ ಸಿಎಂ ಪುಷ್ಕರ್ ಸಿಂಗ್ ಧಾಮಿ

ದೇವಾಲಯದ ಮುಂದಿರುವ ನಂದಿ ವಿಗ್ರಹಕ್ಕೆ ನಮಸ್ಕರಿಸುತ್ತಿರುವ ಸಿಎಂ ಪುಷ್ಕರ್ ಸಿಂಗ್ ಧಾಮಿ

ಚಿತ್ರ ಕೃಪೆ: ಪಿಟಿಐ

<div class="paragraphs"><p>ಚಿತ್ರ ಕೃಪೆ: ಪಿಟಿಐ</p></div>

ಚಿತ್ರ ಕೃಪೆ: ಪಿಟಿಐ

ದೇವಾಲಯಕ್ಕೆ ಬಂದಿದ್ದ ಭಕ್ತಾದಿಗಳೊಂದಿಗೆ ಸಿಎಂ  ಪುಷ್ಕರ್ ಸಿಂಗ್ ಧಾಮಿ

ದೇವಾಲಯಕ್ಕೆ ಬಂದಿದ್ದ ಭಕ್ತಾದಿಗಳೊಂದಿಗೆ ಸಿಎಂ  ಪುಷ್ಕರ್ ಸಿಂಗ್ ಧಾಮಿ

ಚಿತ್ರ ಕೃಪೆ: ಪಿಟಿಐ

ದೇವಾಲಯಗಳ ದ್ವಾರಗಳನ್ನು ತೆಗೆಯುವುದನ್ನು ಸುಮಾರು 10,000 ಭಕ್ತಾದಿಗಳು ಕಣ್ತುಂಬಿಕೊಂಡರು

ದೇವಾಲಯಗಳ ದ್ವಾರಗಳನ್ನು ತೆಗೆಯುವುದನ್ನು ಸುಮಾರು 10,000 ಭಕ್ತಾದಿಗಳು ಕಣ್ತುಂಬಿಕೊಂಡರು

ಚಿತ್ರ ಕೃಪೆ: ಪಿಟಿಐ

ಸುಮಾರು 20 ಕ್ವಿಂಟಾಲ್‌ಗೂ ಹೆಚ್ಚು ಬಗೆಯ ಹೂವುಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು.

ಸುಮಾರು 20 ಕ್ವಿಂಟಾಲ್‌ಗೂ ಹೆಚ್ಚು ಬಗೆಯ ಹೂವುಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು.

ಚಿತ್ರ ಕೃಪೆ: ಪಿಟಿಐ

ಹಿಮಾಲಯದ ಗಢವಾಲ್ ಪರ್ವತ ಶ್ರೇಣಿಗಳಲ್ಲಿರುವ ಈ ದೇವಾಲಯಗಳನ್ನು ಪ್ರತಿವರ್ಷ ಚಳಿಗಾಲ ಆರಂಭವಾದ ನಂತರ ಮುಚ್ಚಲಾಗುತ್ತದೆ. ಬೇಸಿಗೆ ಆರಂಭಗೊಂಡ ನಂತರ ಮತ್ತೆ ದರ್ಶನಕ್ಕೆ ಮುಕ್ತಗೊಳಿಸಲಾಗುತ್ತದೆ.

ಹಿಮಾಲಯದ ಗಢವಾಲ್ ಪರ್ವತ ಶ್ರೇಣಿಗಳಲ್ಲಿರುವ ಈ ದೇವಾಲಯಗಳನ್ನು ಪ್ರತಿವರ್ಷ ಚಳಿಗಾಲ ಆರಂಭವಾದ ನಂತರ ಮುಚ್ಚಲಾಗುತ್ತದೆ. ಬೇಸಿಗೆ ಆರಂಭಗೊಂಡ ನಂತರ ಮತ್ತೆ ದರ್ಶನಕ್ಕೆ ಮುಕ್ತಗೊಳಿಸಲಾಗುತ್ತದೆ.

ಚಿತ್ರ ಕೃಪೆ: ಪಿಟಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT