<p><strong>ಚೆನ್ನೈ:</strong> ಒಡಿಶಾದ ವಲಸೆ ಕಾರ್ಮಿಕ ಸೂರಜ್ ಉತ್ತರ ಭಾರತೀಯ ಎಂಬ ಕಾರಣಕ್ಕಾಗಿ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರು ಆತನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಐಜಿಪಿ(ಉತ್ತರ ವಲಯ) ಅಸ್ರಾ ಗರ್ಗ್ ಮಂಗಳವಾರ ಹೇಳಿದ್ದಾರೆ.</p>.<p>‘ಚೆನ್ನೈ– ತಿರುತ್ತಣಿ ಎಮು ರೈಲಿನಲ್ಲಿ ಪ್ರಯಾಣಿಸುವ ವೇಳೆ, ಸೂರಜ್ ತಮ್ಮನ್ನು ಗುರಾಯಿಸಿದ ಎಂದು ನಾಲ್ವರು ಬಾಲಕರು ಶಂಕಿಸಿದರು. ಇದು ಅವರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಒಡಿಶಾದ ವಲಸೆ ಕಾರ್ಮಿಕ ಸೂರಜ್ ಉತ್ತರ ಭಾರತೀಯ ಎಂಬ ಕಾರಣಕ್ಕಾಗಿ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರು ಆತನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಐಜಿಪಿ(ಉತ್ತರ ವಲಯ) ಅಸ್ರಾ ಗರ್ಗ್ ಮಂಗಳವಾರ ಹೇಳಿದ್ದಾರೆ.</p>.<p>‘ಚೆನ್ನೈ– ತಿರುತ್ತಣಿ ಎಮು ರೈಲಿನಲ್ಲಿ ಪ್ರಯಾಣಿಸುವ ವೇಳೆ, ಸೂರಜ್ ತಮ್ಮನ್ನು ಗುರಾಯಿಸಿದ ಎಂದು ನಾಲ್ವರು ಬಾಲಕರು ಶಂಕಿಸಿದರು. ಇದು ಅವರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>