ಇದೇ ವೇಳೆಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಮಿಳುನಾಡು ರಾಜ್ಯಪಾಲ ಭನ್ವರಿಲಾಲ್ ಪುರೋಹಿತ್, ಸಂಸದ ವೀರಪ್ಪ ಮೊಯ್ಲಿ, ಗುಲಾಬ್ನಬಿ ಆಜಾದ್, ಪಿ.ಜಿ.ಆರ್.ಸಿಂಧ್ಯಾ ಅವರು ಕರುಣಾನಿಧಿಗೆ ಅಂತಿಮ ನಮನ ಸಲ್ಲಿಸಿದರು.