ಭಾನುವಾರ, 15 ಮಾರ್ಚ್ 2026
×
ADVERTISEMENT

ಛತ್ತೀಸಗಢ | ಅಬಕಾರಿ ಹಗರಣ: ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ

Published : 18 ಜುಲೈ 2025, 9:31 IST
Last Updated : 18 ಜುಲೈ 2025, 9:31 IST
ADVERTISEMENT
ಫಾಲೋ ಮಾಡಿ
Comments
ಅಧಿವೇಶನ ಬಹಿಷ್ಕಾರ; ಸಭಾತ್ಯಾಗ
‘ವಿರೋಧ ಪಕ್ಷದ ಮುಖಂಡರನ್ನು ಮಟ್ಟಹಾಕಲು ಸರ್ಕಾರ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು’ ಎಂದು ಭೂಪೇಶ್‌ ಬಘೇಲ್‌ ಹೇಳಿದ್ದಾರೆ. ಚೈತನ್ಯ ಬಘೇಲ್‌ ಬಂಧನದ ಬೆನ್ನಲ್ಲೇ, ಕಾಂಗ್ರೆಸ್‌ ಶಾಸಕರು ಶುಕ್ರವಾರ ವಿಧಾನಸಭೆ ಅಧಿವೇಶನ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು. ವಿರೋಧ ಪಕ್ಷಕ್ಕೆ ಕಿರುಕುಳ ನೀಡಲು ಇ.ಡಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT