<p><strong>ಜಗದಲ್ಪುರ</strong>: ಛತ್ತೀಸಗಢದ ಬಸ್ತಾರ್ ಜಿಲ್ಲೆಯ ಜಗದಲ್ಪುರದಲ್ಲಿ ಮಾವೋವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ ಸೇರಿದಂತೆ 210 ನಕ್ಸಲರು ಪೊಲೀಸರು ಹಾಗೂ ಭದ್ರತಾ ಪಡೆಯ ಎದುರು ಶರಣಾಗಿದ್ದಾರೆ.</p><p>ಶರಣಾದವರಲ್ಲಿ ನಿಷೇಧಿತ ಸಂಘಟನೆಯ ಒಬ್ಬ ಕೇಂದ್ರ ಸಮಿತಿ ಸದಸ್ಯ, ದಂಡಕಾರಣ್ಯ ವಿಶೇಷ ವಲಯ ಸಮಿತಿಯ ನಾಲ್ವರು ನಕ್ಸಲರು, ವಿಭಾಗೀಯ ಸಮಿತಿಯ 21 ಸದಸ್ಯರು ಮತ್ತು 61 ಪ್ರದೇಶ ಸಮಿತಿ ಸದಸ್ಯರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಜಾತಿವಾರು ಸಮೀಕ್ಷೆ | ಇನ್ಫೊಸಿಸ್ನವರು ಬೃಹಸ್ಪತಿಗಳಾ?: ಸಿದ್ದರಾಮಯ್ಯ.ಹಿನ್ನೋಟ: ಅಕ್ಟೋಬರ್ 17ರಂದು ಭಾರತದಲ್ಲಿ ಈ ಪ್ರಮುಖ ಘಟನೆಗಳು ನಡೆದಿದ್ದವು. <p>ಸಮಾಜದ ಮುಖ್ಯವಾಹಿನಿಗೆ ಬಂದ ಎಲ್ಲ ನಕ್ಸಲರನ್ನು ಬುಡಕಟ್ಟು ಸಮುದಾಯದ ಮುಖಂಡರು, ಪೊಲೀಸರು ಹಾಗೂ ಭದ್ರತಾ ಪಡೆ ಸ್ವಾಗತ ಕೋರಿದರು.</p><p>ಈ ವೇಳೆ AK-47 ರೈಫಲ್ಗಳು, ಸ್ವಯಂ ಲೋಡಿಂಗ್ ರೈಫಲ್ಗಳು, INSAS ರೈಫಲ್ಗಳು,ಲೈಟ್ ಮೆಷಿನ್ ಗನ್ 303 ರೈಫಲ್ಗಳು, ಕಾರ್ಬೈನ್ಗಳು ಮತ್ತು 11 ಬ್ಯಾರೆಲ್ ಗ್ರೆನೇಡ್ ಲಾಂಚರ್ಗಳು ಸೇರಿದಂತೆ ಅನೇಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು.</p>.ದೊಡ್ಡ ನಾಗವಲ್ಲಿ ನೀವೇ: ಜಾಹ್ನವಿ, ಅಶ್ವಿನಿ ಮೇಲೆ ತಿರುಗಿಬಿದ್ದ ರಕ್ಷಿತಾ ಶೆಟ್ಟಿ.ದೀಪಾವಳಿಗೆ ದೀಪಗಳನ್ನು ಹೀಗೆ ಬೆಳಗಿಸಿ: ಅದೃಷ್ಟ ನಿಮ್ಮದಾಗುತ್ತೆ. <p>ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ನಕ್ಸಲರ ಶರಣಾಗತಿ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ದೇಶದಲ್ಲಿ ನಕ್ಸಲಿಸಂ ಅನ್ನು 2026ರ ಮಾರ್ಚ್ 31ರೊಳಗೆ ನಿರ್ಮೂಲನೆ ಮಾಡುವುದಾಗಿ ಕೇಂದ್ರ ಸರ್ಕಾರ ಪಣ ತೊಟ್ಟಿದೆ.</p>.ADGP ಚಂದ್ರಶೇಖರ್ಗೆ ಬೆದರಿಕೆ: HDK ಜಾಮೀನು ರದ್ದಿಗೆ ಸುಪ್ರೀಂ ಕೋರ್ಟ್ ನಕಾರ.ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾ.ಪ್ರಕರಣ ದಾಖಲಿಸಲು ವಿಳಂಬ: ಠಾಣೆಗೆ ಅಲೆಯುತ್ತಿದ್ದಾರೆ ‘ಪೋಕ್ಸೊ’ ಸಂತ್ರಸ್ತರು!.ಶಿರೋವಸ್ತ್ರ ಧರಿಸಿದ ಶಿಕ್ಷಕಿ ಹಿಜಾಬ್ ವಿರೋಧಿಸಿದ್ದು ಅಚ್ಚರಿ:ಕೇರಳ ಶಿಕ್ಷಣ ಸಚಿವ.ಪ್ರಕರಣ ದಾಖಲಿಸಲು ವಿಳಂಬ: ಠಾಣೆಗೆ ಅಲೆಯುತ್ತಿದ್ದಾರೆ ‘ಪೋಕ್ಸೊ’ ಸಂತ್ರಸ್ತರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗದಲ್ಪುರ</strong>: ಛತ್ತೀಸಗಢದ ಬಸ್ತಾರ್ ಜಿಲ್ಲೆಯ ಜಗದಲ್ಪುರದಲ್ಲಿ ಮಾವೋವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ ಸೇರಿದಂತೆ 210 ನಕ್ಸಲರು ಪೊಲೀಸರು ಹಾಗೂ ಭದ್ರತಾ ಪಡೆಯ ಎದುರು ಶರಣಾಗಿದ್ದಾರೆ.</p><p>ಶರಣಾದವರಲ್ಲಿ ನಿಷೇಧಿತ ಸಂಘಟನೆಯ ಒಬ್ಬ ಕೇಂದ್ರ ಸಮಿತಿ ಸದಸ್ಯ, ದಂಡಕಾರಣ್ಯ ವಿಶೇಷ ವಲಯ ಸಮಿತಿಯ ನಾಲ್ವರು ನಕ್ಸಲರು, ವಿಭಾಗೀಯ ಸಮಿತಿಯ 21 ಸದಸ್ಯರು ಮತ್ತು 61 ಪ್ರದೇಶ ಸಮಿತಿ ಸದಸ್ಯರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಜಾತಿವಾರು ಸಮೀಕ್ಷೆ | ಇನ್ಫೊಸಿಸ್ನವರು ಬೃಹಸ್ಪತಿಗಳಾ?: ಸಿದ್ದರಾಮಯ್ಯ.ಹಿನ್ನೋಟ: ಅಕ್ಟೋಬರ್ 17ರಂದು ಭಾರತದಲ್ಲಿ ಈ ಪ್ರಮುಖ ಘಟನೆಗಳು ನಡೆದಿದ್ದವು. <p>ಸಮಾಜದ ಮುಖ್ಯವಾಹಿನಿಗೆ ಬಂದ ಎಲ್ಲ ನಕ್ಸಲರನ್ನು ಬುಡಕಟ್ಟು ಸಮುದಾಯದ ಮುಖಂಡರು, ಪೊಲೀಸರು ಹಾಗೂ ಭದ್ರತಾ ಪಡೆ ಸ್ವಾಗತ ಕೋರಿದರು.</p><p>ಈ ವೇಳೆ AK-47 ರೈಫಲ್ಗಳು, ಸ್ವಯಂ ಲೋಡಿಂಗ್ ರೈಫಲ್ಗಳು, INSAS ರೈಫಲ್ಗಳು,ಲೈಟ್ ಮೆಷಿನ್ ಗನ್ 303 ರೈಫಲ್ಗಳು, ಕಾರ್ಬೈನ್ಗಳು ಮತ್ತು 11 ಬ್ಯಾರೆಲ್ ಗ್ರೆನೇಡ್ ಲಾಂಚರ್ಗಳು ಸೇರಿದಂತೆ ಅನೇಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು.</p>.ದೊಡ್ಡ ನಾಗವಲ್ಲಿ ನೀವೇ: ಜಾಹ್ನವಿ, ಅಶ್ವಿನಿ ಮೇಲೆ ತಿರುಗಿಬಿದ್ದ ರಕ್ಷಿತಾ ಶೆಟ್ಟಿ.ದೀಪಾವಳಿಗೆ ದೀಪಗಳನ್ನು ಹೀಗೆ ಬೆಳಗಿಸಿ: ಅದೃಷ್ಟ ನಿಮ್ಮದಾಗುತ್ತೆ. <p>ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ನಕ್ಸಲರ ಶರಣಾಗತಿ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ದೇಶದಲ್ಲಿ ನಕ್ಸಲಿಸಂ ಅನ್ನು 2026ರ ಮಾರ್ಚ್ 31ರೊಳಗೆ ನಿರ್ಮೂಲನೆ ಮಾಡುವುದಾಗಿ ಕೇಂದ್ರ ಸರ್ಕಾರ ಪಣ ತೊಟ್ಟಿದೆ.</p>.ADGP ಚಂದ್ರಶೇಖರ್ಗೆ ಬೆದರಿಕೆ: HDK ಜಾಮೀನು ರದ್ದಿಗೆ ಸುಪ್ರೀಂ ಕೋರ್ಟ್ ನಕಾರ.ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾ.ಪ್ರಕರಣ ದಾಖಲಿಸಲು ವಿಳಂಬ: ಠಾಣೆಗೆ ಅಲೆಯುತ್ತಿದ್ದಾರೆ ‘ಪೋಕ್ಸೊ’ ಸಂತ್ರಸ್ತರು!.ಶಿರೋವಸ್ತ್ರ ಧರಿಸಿದ ಶಿಕ್ಷಕಿ ಹಿಜಾಬ್ ವಿರೋಧಿಸಿದ್ದು ಅಚ್ಚರಿ:ಕೇರಳ ಶಿಕ್ಷಣ ಸಚಿವ.ಪ್ರಕರಣ ದಾಖಲಿಸಲು ವಿಳಂಬ: ಠಾಣೆಗೆ ಅಲೆಯುತ್ತಿದ್ದಾರೆ ‘ಪೋಕ್ಸೊ’ ಸಂತ್ರಸ್ತರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>