<p><strong>ದಂತೇವಾಡ</strong>: ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಇಂದು (ಬುಧವಾರ) ಇಬ್ಬರು ಮಹಿಳೆಯರು ಸೇರಿ 12 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಅವರಲ್ಲಿ ಒಂಬತ್ತು ಮಂದಿ ನಕ್ಸಲರಿಗೆ ₹28.50 ಲಕ್ಷ ಇನಾಮು ಘೋಷಿಸಲಾಗಿತ್ತು.</p><p>12 ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪಡೆ ಮುಂದೆ ಶರಣಾದರು.</p><p>2020 ರ ಜೂನ್ನಲ್ಲಿ ಪ್ರಾರಂಭಿಸಲಾದ 'ಲೋನ್ ವರ್ರಾಟು' (ನಿಮ್ಮ ಮನೆ/ಗ್ರಾಮಕ್ಕೆ ಹಿಂತಿರುಗಿ) ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,005 ನಕ್ಸಲರು ಶರಣಾಗಿದ್ದಾರೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.</p>.ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು.ಯುಪಿ | ಧಾರ್ಮಿಕ ಮತಾಂತರ ದಂಧೆ: ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED. <p>ದೇವಾಡ ಪೊಲೀಸರ ಲೋನ್ ವರ್ರಾಟು ಅಭಿಯಾನದಡಿಯಲ್ಲಿ ಶರಣಾದ ಮಾವೋವಾದಿಗಳ ಸಂಖ್ಯೆ 1,000 ದಾಟಿದೆ. </p><p>ಶರಣಾದವರು ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಗಳಿಂದ ಪ್ರಭಾವಿತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p><p>ದಂತೇವಾಡ ಹೊರತುಪಡಿಸಿ, ಸುಕ್ಮಾ, ಬಿಜಾಪುರ ಮತ್ತು ನಾರಾಯಣಪುರ ಜಿಲ್ಲೆಗಳಿಗೆ ಸೇರಿದ ನಕ್ಸಲರಾಗಿದ್ದಾರೆ. ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ 2024ರಲ್ಲಿ ಒಟ್ಟು 792 ನಕ್ಸಲರು ಶರಣಾಗಿದ್ದರು.</p>.ಸಮುದ್ರ ಸೇತುವೆ ಅಂಚಿನಲ್ಲಿ ನಿಂತು ದುಸ್ಸಾಹಸ: ಗಾಯಕ ಯಾಸರ್ ವಿರುದ್ಧ ಪ್ರಕರಣ.ಆಡಳಿತಾತ್ಮಕ ಕಾರಣ ನೀಡಿ CM ನಿವಾಸ ನವೀಕರಣ ಟೆಂಡರ್ ರದ್ದುಗೊಳಿಸಿದ ದೆಹಲಿ ಸರ್ಕಾರ.ಉಕ್ರೇನ್: 728 ಡ್ರೋನ್ ಬಳಸಿ ರಷ್ಯಾ ದಾಳಿ, 8 ಜನರ ಸಾವು .ಪ್ರತಿಭಟನಕಾರರಿಗೆ ಗುಂಡಿಕ್ಕಲು ಆದೇಶಿಸಿದ್ದ ಹಸೀನಾ: ಬಿಬಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಂತೇವಾಡ</strong>: ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಇಂದು (ಬುಧವಾರ) ಇಬ್ಬರು ಮಹಿಳೆಯರು ಸೇರಿ 12 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಅವರಲ್ಲಿ ಒಂಬತ್ತು ಮಂದಿ ನಕ್ಸಲರಿಗೆ ₹28.50 ಲಕ್ಷ ಇನಾಮು ಘೋಷಿಸಲಾಗಿತ್ತು.</p><p>12 ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪಡೆ ಮುಂದೆ ಶರಣಾದರು.</p><p>2020 ರ ಜೂನ್ನಲ್ಲಿ ಪ್ರಾರಂಭಿಸಲಾದ 'ಲೋನ್ ವರ್ರಾಟು' (ನಿಮ್ಮ ಮನೆ/ಗ್ರಾಮಕ್ಕೆ ಹಿಂತಿರುಗಿ) ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,005 ನಕ್ಸಲರು ಶರಣಾಗಿದ್ದಾರೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.</p>.ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು.ಯುಪಿ | ಧಾರ್ಮಿಕ ಮತಾಂತರ ದಂಧೆ: ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED. <p>ದೇವಾಡ ಪೊಲೀಸರ ಲೋನ್ ವರ್ರಾಟು ಅಭಿಯಾನದಡಿಯಲ್ಲಿ ಶರಣಾದ ಮಾವೋವಾದಿಗಳ ಸಂಖ್ಯೆ 1,000 ದಾಟಿದೆ. </p><p>ಶರಣಾದವರು ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಗಳಿಂದ ಪ್ರಭಾವಿತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p><p>ದಂತೇವಾಡ ಹೊರತುಪಡಿಸಿ, ಸುಕ್ಮಾ, ಬಿಜಾಪುರ ಮತ್ತು ನಾರಾಯಣಪುರ ಜಿಲ್ಲೆಗಳಿಗೆ ಸೇರಿದ ನಕ್ಸಲರಾಗಿದ್ದಾರೆ. ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ 2024ರಲ್ಲಿ ಒಟ್ಟು 792 ನಕ್ಸಲರು ಶರಣಾಗಿದ್ದರು.</p>.ಸಮುದ್ರ ಸೇತುವೆ ಅಂಚಿನಲ್ಲಿ ನಿಂತು ದುಸ್ಸಾಹಸ: ಗಾಯಕ ಯಾಸರ್ ವಿರುದ್ಧ ಪ್ರಕರಣ.ಆಡಳಿತಾತ್ಮಕ ಕಾರಣ ನೀಡಿ CM ನಿವಾಸ ನವೀಕರಣ ಟೆಂಡರ್ ರದ್ದುಗೊಳಿಸಿದ ದೆಹಲಿ ಸರ್ಕಾರ.ಉಕ್ರೇನ್: 728 ಡ್ರೋನ್ ಬಳಸಿ ರಷ್ಯಾ ದಾಳಿ, 8 ಜನರ ಸಾವು .ಪ್ರತಿಭಟನಕಾರರಿಗೆ ಗುಂಡಿಕ್ಕಲು ಆದೇಶಿಸಿದ್ದ ಹಸೀನಾ: ಬಿಬಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>