<p><strong>ಸೂರಜ್ಪುರ (ಛತ್ತೀಸಗಡ):</strong> ಛತ್ತೀಸಗಡದ ಸೂರಜ್ಪುರದಲ್ಲಿ ಭಾನುವಾರ ಕೊಳವೆ ಬಾವಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಕೊಳವೆ ಬಾವಿಯಲ್ಲಿ ಮಣ್ಣು ಕುಸಿತದ ಪರಿಣಾಮ ಉಂಟಾಗಿರುವ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೂರನೇ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೂರಜ್ಪುರ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/madhya-pradesh-woman-gives-birth-to-baby-girl-weighing-over-five-kg-834653.html" itemprop="url">ಮಧ್ಯಪ್ರದೇಶ: ಬರೋಬ್ಬರಿ 5 ಕೆಜಿಗೂ ಹೆಚ್ಚು ತೂಕದ ಹೆಣ್ಣು ಮಗು ಜನನ </a></p>.<p>ಸೂರಜ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಮಣ್ಣು ಕುಸಿತದಿಂದಾಗಿ ಬೋರ್ವೆಲ್ನಲ್ಲಿ ಸಿಕ್ಕಿ ಹಾಕಿಕೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡ ಸಂಬಂಧ ನಿಖರ ತನಿಖೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂರಜ್ಪುರ (ಛತ್ತೀಸಗಡ):</strong> ಛತ್ತೀಸಗಡದ ಸೂರಜ್ಪುರದಲ್ಲಿ ಭಾನುವಾರ ಕೊಳವೆ ಬಾವಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಕೊಳವೆ ಬಾವಿಯಲ್ಲಿ ಮಣ್ಣು ಕುಸಿತದ ಪರಿಣಾಮ ಉಂಟಾಗಿರುವ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೂರನೇ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೂರಜ್ಪುರ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/madhya-pradesh-woman-gives-birth-to-baby-girl-weighing-over-five-kg-834653.html" itemprop="url">ಮಧ್ಯಪ್ರದೇಶ: ಬರೋಬ್ಬರಿ 5 ಕೆಜಿಗೂ ಹೆಚ್ಚು ತೂಕದ ಹೆಣ್ಣು ಮಗು ಜನನ </a></p>.<p>ಸೂರಜ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಮಣ್ಣು ಕುಸಿತದಿಂದಾಗಿ ಬೋರ್ವೆಲ್ನಲ್ಲಿ ಸಿಕ್ಕಿ ಹಾಕಿಕೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡ ಸಂಬಂಧ ನಿಖರ ತನಿಖೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>