<p><strong>ಸುಕ್ಮಾ:</strong> ಛತ್ತೀಸ್ಗಡದ ಸುಕ್ಮಾದಲ್ಲಿ ಇಬ್ಬರು ಪೊಲೀಸರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಹಾಯಕ ಪೇದೆಗಳಾದ ಧನಿರಾಮ್ ಕಾಶ್ಯಪ್ ಮತ್ತು ಪುನೇಮ್ ಹದ್ಮಾ ಅವರ ಮೃತದೇಹಗಳು ಸುಕ್ಮಾದ ಭೇಜ್ಜಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಗುರುವಾರ ಸಂಜೆ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/reports-multiple-people-shot-at-indianapolis-fedex-facility-822721.html" itemprop="url">ಇಂಡಿಯಾನಾಪೊಲೀಸ್ನಲ್ಲಿ ದಾಳಿ: ಬಂದೂಕುದಾರಿ ಹತ್ಯೆ</a></p>.<p>ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಪ್ರಾಥಮಿಕ ತನಿಖೆಯಲ್ಲಿ ದೊರೆತ ಮಾಹಿತಿ ಪ್ರಕಾರ, ಇದು ನಕ್ಸಲರ ಕೃತ್ಯ ಅಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ನಕ್ಸಲರ ಕರಪತ್ರಗಳೂ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಕ್ಮಾ:</strong> ಛತ್ತೀಸ್ಗಡದ ಸುಕ್ಮಾದಲ್ಲಿ ಇಬ್ಬರು ಪೊಲೀಸರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಹಾಯಕ ಪೇದೆಗಳಾದ ಧನಿರಾಮ್ ಕಾಶ್ಯಪ್ ಮತ್ತು ಪುನೇಮ್ ಹದ್ಮಾ ಅವರ ಮೃತದೇಹಗಳು ಸುಕ್ಮಾದ ಭೇಜ್ಜಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಗುರುವಾರ ಸಂಜೆ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/reports-multiple-people-shot-at-indianapolis-fedex-facility-822721.html" itemprop="url">ಇಂಡಿಯಾನಾಪೊಲೀಸ್ನಲ್ಲಿ ದಾಳಿ: ಬಂದೂಕುದಾರಿ ಹತ್ಯೆ</a></p>.<p>ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಪ್ರಾಥಮಿಕ ತನಿಖೆಯಲ್ಲಿ ದೊರೆತ ಮಾಹಿತಿ ಪ್ರಕಾರ, ಇದು ನಕ್ಸಲರ ಕೃತ್ಯ ಅಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ನಕ್ಸಲರ ಕರಪತ್ರಗಳೂ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>