<p><strong>ಬಂಡಾ:</strong> ಉತ್ತರ ಪ್ರದೇಶದ ಬಂಡಾದ ಕಲಿಂಜರ್ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಎನ್ಕೌಂಟರ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.</p>.VIDEO: ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅವಿತಿದ್ದ ಅತ್ಯಾಚಾರ ಅಪರಾಧಿ ಬಂಧನ.<p>ಬಾಲಕಿಯ ಪಕ್ಕದ ಮನೆಯವನೇ ಈ ಕೃತ್ಯ ಎಸಗಿದ್ದಾನೆ.</p><p>ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>20 ವರ್ಷದ ಆರೋಪಿ ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ ಬಾಲಕಿಯನ್ನು ಆತನ ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾಲಶ್ ಬನ್ಸಾಲ್ ಹೇಳಿದ್ದಾರೆ.</p>.ಬೀದರ್ | ನರ್ಸರಿ ಬಾಲಕಿ ಮೇಲೆ ಅತ್ಯಾಚಾರ: ಪೋಕ್ಸೊ ಅಡಿ ಪ್ರಕರಣ ದಾಖಲು.<p>ಘಟನೆ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಯಿತು. ಆರೋಪಿಯನ್ನು ಪೊಲೀಸರು ಸುತ್ತುವರಿದಾಗ ಆತ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಆತನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.ಅತ್ಯಾಚಾರ ಪ್ರಕರಣ: ಎನ್ಎಸ್ಯುಐ ಉಚ್ಚಾಟಿತ ಅಧ್ಯಕ್ಷನ ಸಹಚರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಡಾ:</strong> ಉತ್ತರ ಪ್ರದೇಶದ ಬಂಡಾದ ಕಲಿಂಜರ್ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಎನ್ಕೌಂಟರ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.</p>.VIDEO: ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅವಿತಿದ್ದ ಅತ್ಯಾಚಾರ ಅಪರಾಧಿ ಬಂಧನ.<p>ಬಾಲಕಿಯ ಪಕ್ಕದ ಮನೆಯವನೇ ಈ ಕೃತ್ಯ ಎಸಗಿದ್ದಾನೆ.</p><p>ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>20 ವರ್ಷದ ಆರೋಪಿ ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ ಬಾಲಕಿಯನ್ನು ಆತನ ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾಲಶ್ ಬನ್ಸಾಲ್ ಹೇಳಿದ್ದಾರೆ.</p>.ಬೀದರ್ | ನರ್ಸರಿ ಬಾಲಕಿ ಮೇಲೆ ಅತ್ಯಾಚಾರ: ಪೋಕ್ಸೊ ಅಡಿ ಪ್ರಕರಣ ದಾಖಲು.<p>ಘಟನೆ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಯಿತು. ಆರೋಪಿಯನ್ನು ಪೊಲೀಸರು ಸುತ್ತುವರಿದಾಗ ಆತ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಆತನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.ಅತ್ಯಾಚಾರ ಪ್ರಕರಣ: ಎನ್ಎಸ್ಯುಐ ಉಚ್ಚಾಟಿತ ಅಧ್ಯಕ್ಷನ ಸಹಚರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>