ನವದೆಹಲಿ:‘ತಾವು ಆರಂಭಿಸಿರುವ ‘ಮೈ ಭೀ ಚೌಕೀದಾರ್’ ಅಭಿಯಾನವನ್ನು ಪ್ರಧಾನಿ ಮೋದಿ ಅವರು ಇನ್ನಷ್ಟು ತೀವ್ರಗೊಳಿಸಲಿದ್ದು, ದೇಶದ 500 ಸ್ಥಳಗಳಲ್ಲಿಅಭಿಯಾನಕ್ಕೆ ಬೆಂಬಲ ನೀಡಿರುವ ವ್ಯಕ್ತಿಗಳಜೊತೆ ಅವರು ಮಾರ್ಚ್ 31ರಂದು ವಿಡಿಯೊ ಸಂವಾದ ನಡೆಸಲಿದ್ದಾರೆ’ ಎಂದು ಬಿಜೆಪಿ ಮುಖಂಡ, ಕೇಂದ್ರದ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದರು.