<ul><li><p>2021 ನವೆಂಬರ್: ದೆಹಲಿ ಸರ್ಕಾರದಿಂದ ಹೊಸ ಅಬಕಾರಿ ನೀತಿ ಪರಿಚಯ</p></li><li><p>2022ರ ಜುಲೈ: ಈ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಸಿಬಿಐ ತನಿಖೆಗೆ ಶಿಫಾರಸು</p></li><li><p>2022ರ ಆಗಸ್ಟ್: ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ</p></li><li><p>2022ರ ಆಗಸ್ಟ್ 22: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ (ಇ.ಡಿ)</p></li><li><p>2022ರ ಸೆಪ್ಟೆಂಬರ್: ದೆಹಲಿ ಸರ್ಕಾರದಿಂದ ಅಬಕಾರಿ ನೀತಿ ರದ್ದು</p></li><li><p>2023ರ ಮಾರ್ಚ್: ಇ.ಡಿಯಿಂದ ದೆಹಲಿಯ ಆಗಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ</p></li><li><p>2023ರ ಅಕ್ಟೋಬರ್ 4: ಇ.ಡಿಯಿಂದ ಎಎಪಿ ನಾಯಕ ಸಂಜಯ್ ಸಿಂಗ್ ಬಂಧನ</p></li><li><p>2024ರ ಮಾರ್ಚ್ 15: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಿಆರ್ಎಸ್ ನಾಯಕಿ ಕೆ. ಕವಿತಾ ಬಂಧನ</p></li><li><p>2024ರ ಮಾರ್ಚ್ 21: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ</p></li><li><p>ಏಪ್ರಿಲ್ 2: ಸಂಜಯ್ ಸಿಂಗ್ಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು</p></li></ul>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<ul><li><p>2021 ನವೆಂಬರ್: ದೆಹಲಿ ಸರ್ಕಾರದಿಂದ ಹೊಸ ಅಬಕಾರಿ ನೀತಿ ಪರಿಚಯ</p></li><li><p>2022ರ ಜುಲೈ: ಈ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಸಿಬಿಐ ತನಿಖೆಗೆ ಶಿಫಾರಸು</p></li><li><p>2022ರ ಆಗಸ್ಟ್: ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ</p></li><li><p>2022ರ ಆಗಸ್ಟ್ 22: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ (ಇ.ಡಿ)</p></li><li><p>2022ರ ಸೆಪ್ಟೆಂಬರ್: ದೆಹಲಿ ಸರ್ಕಾರದಿಂದ ಅಬಕಾರಿ ನೀತಿ ರದ್ದು</p></li><li><p>2023ರ ಮಾರ್ಚ್: ಇ.ಡಿಯಿಂದ ದೆಹಲಿಯ ಆಗಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ</p></li><li><p>2023ರ ಅಕ್ಟೋಬರ್ 4: ಇ.ಡಿಯಿಂದ ಎಎಪಿ ನಾಯಕ ಸಂಜಯ್ ಸಿಂಗ್ ಬಂಧನ</p></li><li><p>2024ರ ಮಾರ್ಚ್ 15: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಿಆರ್ಎಸ್ ನಾಯಕಿ ಕೆ. ಕವಿತಾ ಬಂಧನ</p></li><li><p>2024ರ ಮಾರ್ಚ್ 21: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ</p></li><li><p>ಏಪ್ರಿಲ್ 2: ಸಂಜಯ್ ಸಿಂಗ್ಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು</p></li></ul>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>