ಶ್ರೀನಗರ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಚೆಕ್ಪೋಸ್ಟ್ವೊಂದರ ಬಳಿ ವಾಹನ ನಿಲ್ಲಿಸುವಂತೆ ಸೂಚನೆ ನೀಡಿದರೂ, ನಿಲ್ಲಿಸದೇ ಪೊಲೀಸ್ ಸಿಬ್ಬಂದಿ ಮೇಲೆ ನುಗ್ಗಿಸಲು ಪ್ರಯತ್ನಿಸಿದ ಚಾಲಕನ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಸಿಬ್ಬಂದಿ ಗುಂಡು ಹಾರಿಸಿದ್ದು, ಘಟನೆಯಲ್ಲಿ ನಾಗರಿಕೊಬ್ಬರು ಮೃತಪಟ್ಟಿದ್ದಾರೆ.