ಪಶ್ಚಿಮ ಬಂಗಾಳ ರಾಷ್ಟ್ರೀಯ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯದ (ಡಬ್ಲ್ಯುಬಿಎನ್ಯುಜೆಎಸ್) 14ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ವ್ಯಕ್ತಿಯ ಸಾಮರ್ಥ್ಯ ವೃದ್ಧಿ ಎಂದಿಗೂ ನಿಲ್ಲುವುದಿಲ್ಲ, ಸಾಯುವವರೆಗೂ ಕಲಿಯುವುದು ಇರುತ್ತದೆ. ಹಾಗಾಗಿ ಪ್ರತಿ ಸಲಹೆಗೂ ನಿಮ್ಮ ಮನಸ್ಸನ್ನು ತೆರೆದಿಡಿ. ಅಲ್ಲಿ ನೀವು ಒಳ್ಳೆಯ ಸ್ಫೂರ್ತಿಯನ್ನು ಪಡೆಯುವಿರಿ’ ಎಂದರು.