ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಮನೆ ಬಾಗಿಲಲ್ಲೇ ನ್ಯಾಯ ಲಭಿಸಬೇಕು: ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ

Published : 10 ಆಗಸ್ಟ್ 2025, 13:37 IST
Last Updated : 10 ಆಗಸ್ಟ್ 2025, 13:37 IST
ಫಾಲೋ ಮಾಡಿ
Comments
‘ಸಂವಿಧಾನವೇ ಪರಮಗ್ರಂಥ’
ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸದ ಹೊರತು ರಾಜಕೀಯ ಸಮಾನತೆಗೆ ಬೆಲೆ ಇರುವುದಿಲ್ಲ ಎಂಬ ಅಂಬೇಡ್ಕರ್‌ ಹೇಳಿಕೆಯನ್ನು ಸ್ಮರಿಸಿದ ಸಿಜೆಐ, ಪ್ರತಿಯೊಂದು ಧರ್ಮಕ್ಕೂ ಪ್ರತ್ಯೇಕ ಧರ್ಮ ಗ್ರಂಥಗಳಿವೆ. ಆದರೆ, ಭಾರತೀಯರಾದ ನಮಗೆ ಸಂವಿಧಾನವೇ ಪರಮ ಗ್ರಂಥ. ಸಂವಿಧಾನಕ್ಕೇ ನಮ್ಮ ನಿಷ್ಠೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಬೇಕು’ ಎಂದು ಸಲಹೆ ನೀಡಿದರು.
ಶಾಂತಿ ಮತ್ತು ಯುದ್ಧದ ಸಂದರ್ಭದಲ್ಲಿ ಭಾರತವನ್ನು ಒಗ್ಗೂಡಿಸಿರುವುದು ಮತ್ತು ಬಲಗೊಳಿಸಿರುವುದು ನಮ್ಮ ಸಂವಿಧಾನ. 75 ವರ್ಷಗಳ ನಂತರವೂ ನಾವು ಅದಕ್ಕೆ ಸಾಕ್ಷಿಯಾಗಿದ್ದೇವೆ 
ಬಿ.ಆರ್‌.ಗವಾಯಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT