ಗುಂಪೊಂದು ಟ್ರ್ಯಾಕ್ಟರ್ ಬಳಿಸಿ ಪಟೇಲ್ ಪ್ರತಿಮೆಯನ್ನು ನೆಲಕ್ಕುರುಳಿಸಲು ಪ್ರಯತ್ನಿಸುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಬಳಿಕ ಎರಡು ಸಮುದಾಯದ ನಡುವೆ ಗಲಭೆ ಭುಗಿಲೆದ್ದಿತ್ತು. ಆ ಪ್ರತಿಮೆಯಿದ್ದ ಜಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸಬೇಕು ಎಂದು ಆಗ್ರಹಿಸಿ, ಪಟೇಲ್ ಪ್ರತಿಮೆಯನ್ನು ಧ್ವಂಸಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.