<p><strong>ನಾರಾಯಣಪುರ:</strong> ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ಸ್ಫೋಟಿಸಿದ ಕಚ್ಚಾ ಬಾಂಬ್ನಿಂದ ಭದ್ರತಾ ಪಡೆಗಳು ಸ್ವಲ್ಪದರಲ್ಲೇ ಪಾರಾಗಿವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿವೆ.</p>.Chhattisgarh Encounter: ಇಬ್ಬರು ನಕ್ಸಲರು ಹತ; ಯೋಧ ಹುತಾತ್ಮ.<p>ಸ್ಫೋಟದಿಂದಾಗಿ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯ ಉಂಟಾಗಿಲ್ಲ. ಆದರೆ ಸ್ಫೋಟದಿಂದಾಗಿ ಎದ್ದಿದ್ದ ಭಾರಿ ದೂಳು ಹಾಗೂ ಮಣ್ಣಿನಿಂದಾಗಿ ಓರ್ವ ಅಧಿಕಾರಿ ಸೇರಿ ಇಬ್ಬರು ಸಿಬ್ಬಂದಿಯ ಕಣ್ಣಿಗೆ ಸಮಸ್ಯೆ ಉಂಟಾಗಿದೆ. ಅವರನ್ನು ಘಟನಾ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಅಬುಜ್ಮಾದ್ ಪ್ರದೇಶದಲ್ಲಿ ಮುಂಜಾನೆ 3 ಗಂಟೆಗೆ ಘಟನೆ ನಡೆದಿದ್ದು, ಈ ವೇಖೆ ಛತ್ತೀಸಗಢ ಪೊಲೀಸ್ನ ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿದ್ದವು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ನಕ್ಸಲರ ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.</p> .ಶರಣಾದ ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ಸ್ಫೋಟಿಸಿದ ಕಚ್ಚಾ ಬಾಂಬ್ನಿಂದ ಭದ್ರತಾ ಪಡೆಗಳು ಸ್ವಲ್ಪದರಲ್ಲೇ ಪಾರಾಗಿವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿವೆ.</p>.Chhattisgarh Encounter: ಇಬ್ಬರು ನಕ್ಸಲರು ಹತ; ಯೋಧ ಹುತಾತ್ಮ.<p>ಸ್ಫೋಟದಿಂದಾಗಿ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯ ಉಂಟಾಗಿಲ್ಲ. ಆದರೆ ಸ್ಫೋಟದಿಂದಾಗಿ ಎದ್ದಿದ್ದ ಭಾರಿ ದೂಳು ಹಾಗೂ ಮಣ್ಣಿನಿಂದಾಗಿ ಓರ್ವ ಅಧಿಕಾರಿ ಸೇರಿ ಇಬ್ಬರು ಸಿಬ್ಬಂದಿಯ ಕಣ್ಣಿಗೆ ಸಮಸ್ಯೆ ಉಂಟಾಗಿದೆ. ಅವರನ್ನು ಘಟನಾ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಅಬುಜ್ಮಾದ್ ಪ್ರದೇಶದಲ್ಲಿ ಮುಂಜಾನೆ 3 ಗಂಟೆಗೆ ಘಟನೆ ನಡೆದಿದ್ದು, ಈ ವೇಖೆ ಛತ್ತೀಸಗಢ ಪೊಲೀಸ್ನ ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿದ್ದವು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ನಕ್ಸಲರ ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.</p> .ಶರಣಾದ ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>