<p><strong>ಉತ್ತರಕಾಶಿ</strong>: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p><p>ಭಾರಿ ಮಳೆಯಿಂದಾಗಿ ಅನೇಕ ಜನರು ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ದಿಢೀರ್ ಪ್ರವಾಹದ ಪರಿಣಾಮ ನೀರಿನ ರಭಸಕ್ಕೆ ಹಲವು ಮನೆಗಳು ಭಾಗಶಃ ಕೊಚ್ಚಿ ಹೋಗಿವೆ ಎನ್ನಲಾಗಿದೆ.</p>.ಒಗೆದ ನಂತರ ಕೆಲ ಬಟ್ಟೆಗಳು ಕುಗ್ಗುವುದೇಕೆ..? ಹೀಗಾಗಬಾರದೆಂದರೆ ಇಲ್ಲಿದೆ ಸರಳ ಉಪಾಯ.ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ತೀರ್ಮಾನ: ಸಾಣೆಹಳ್ಳಿ ಶ್ರೀ. <p>ಭಾರಿ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಸಾರ್ವಜನಿಕರು ನದಿಗಳ ಬಳಿ ಸೆಲ್ಫಿ ಹಾಗೂ ರೀಲ್ಸ್ ಮಾಡುವ ಗೀಳಿಗಾಗಿ ತಮ್ಮ ಪ್ರಾಣವನ್ನು ಪಣಕಿಡಬೇಡಿ ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.</p><p>ದಿಢೀರ್ ಪ್ರವಾಹ ಸಂಬಂಧ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು, 'ಈ ಸುದ್ದಿ ಅತ್ಯಂತ ದುಃಖಕರ ಎಂದಿದ್ದಾರೆ. ಎಸ್ಡಿಆರ್ಎಫ್, ಎನ್ಡಿಆರ್ಎಫ್, ಜಿಲ್ಲಾಡಳಿತ ಸೇರಿದಂತೆ ಇತರೆ ಸಂಬಂಧಿತ ತಂಡಗಳು ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ' ಎಂದು ಅವರು ಹೇಳಿದ್ದಾರೆ.</p>.ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ.ಆಪರೇಷನ್ ಸಿಂಧೂರ; ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿಗೆ ಸನ್ಮಾನ.ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆ: ಇ.ಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ ಏಳನೇ ದಿನದ ಶೋಧ ಆರಂಭ. <p>'ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ' ಎಂದು ಧಾಮಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉತ್ತರಕಾಶಿ</strong>: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p><p>ಭಾರಿ ಮಳೆಯಿಂದಾಗಿ ಅನೇಕ ಜನರು ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ದಿಢೀರ್ ಪ್ರವಾಹದ ಪರಿಣಾಮ ನೀರಿನ ರಭಸಕ್ಕೆ ಹಲವು ಮನೆಗಳು ಭಾಗಶಃ ಕೊಚ್ಚಿ ಹೋಗಿವೆ ಎನ್ನಲಾಗಿದೆ.</p>.ಒಗೆದ ನಂತರ ಕೆಲ ಬಟ್ಟೆಗಳು ಕುಗ್ಗುವುದೇಕೆ..? ಹೀಗಾಗಬಾರದೆಂದರೆ ಇಲ್ಲಿದೆ ಸರಳ ಉಪಾಯ.ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ತೀರ್ಮಾನ: ಸಾಣೆಹಳ್ಳಿ ಶ್ರೀ. <p>ಭಾರಿ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಸಾರ್ವಜನಿಕರು ನದಿಗಳ ಬಳಿ ಸೆಲ್ಫಿ ಹಾಗೂ ರೀಲ್ಸ್ ಮಾಡುವ ಗೀಳಿಗಾಗಿ ತಮ್ಮ ಪ್ರಾಣವನ್ನು ಪಣಕಿಡಬೇಡಿ ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.</p><p>ದಿಢೀರ್ ಪ್ರವಾಹ ಸಂಬಂಧ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು, 'ಈ ಸುದ್ದಿ ಅತ್ಯಂತ ದುಃಖಕರ ಎಂದಿದ್ದಾರೆ. ಎಸ್ಡಿಆರ್ಎಫ್, ಎನ್ಡಿಆರ್ಎಫ್, ಜಿಲ್ಲಾಡಳಿತ ಸೇರಿದಂತೆ ಇತರೆ ಸಂಬಂಧಿತ ತಂಡಗಳು ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ' ಎಂದು ಅವರು ಹೇಳಿದ್ದಾರೆ.</p>.ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ.ಆಪರೇಷನ್ ಸಿಂಧೂರ; ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿಗೆ ಸನ್ಮಾನ.ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆ: ಇ.ಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ ಏಳನೇ ದಿನದ ಶೋಧ ಆರಂಭ. <p>'ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ' ಎಂದು ಧಾಮಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>