ನಿರ್ಣಯ ಮಂಡಿಸಿ ಮಾತನಾಡಿದ ಅವರು, ‘ನಮ್ಮ ಪಕ್ಷದ ಇಬ್ಬರು ಶಾಸಕರನ್ನು ಭೇಟಿ ಮಾಡಿರುವ ಬಿಜೆಪಿ ಸದಸ್ಯರು ತಲಾ ₹25 ಕೋಟಿ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗುತ್ತದೆ. ಸರ್ಕಾರ ಬೀಳಲಿದೆ ಎಂಬುದಾಗಿ ಹೇಳಿದ್ದರು. ಈ ಕುರಿತು ಆ ಇಬ್ಬರು ಶಾಸಕರೇ ನನ್ನ ಬಳಿ ಹೇಳಿದ್ದಾರೆ’ ಎಂದು ತಿಳಿಸಿದರು.