ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೋರಿ ಜರಾಂಗೆ ಅವರು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ, ‘ಸರ್ಕಾರವು ಫೆಬ್ರುವರಿ 20ರಂದು ವಿಶೇಷ ಅಧಿವೇಶನ ಕರೆದಿದೆ. ಅಧಿವೇಶನದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಾದುನೋಡಬೇಕಿದೆ’ ಎಂದು ಅಂಬ್ರೆ ಹೇಳಿದರು.