‘ಸಹಕಾರ ಸಂಘಗಳು ಹಾಲು ಉತ್ಪಾದನಾ ಪ್ರದೇಶಗಳಲ್ಲಿ ಹಸ್ತಕ್ಷೇಪ ಮಾಡದೆ ಅಭಿವೃದ್ಧಿ ಹೊಂದುವುದು ಭಾರತದಲ್ಲಿ ರೂಢಿಗತವಾಗಿದೆ. ಆದರೆ, ಅಮೂಲ್ ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆಗೆ ಮುಂದಾಗಿದೆ. ಆ ಮೂಲಕ ಸಂಪ್ರದಾಯವನ್ನು ಉಲ್ಲಂಘಿಸುತ್ತಿದೆ. ಕೂಡಲೇ, ಈ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಅಮೂಲ್ಗೆ ನಿರ್ದೇಶನ ನೀಡಬೇಕು ಎಂದು ಸ್ಟಾಲಿನ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.