ದೇಶಮುಖ್ ವಿರುದ್ಧದ ಪ್ರಕರಣದ ತನಿಖಾಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ದಾಖಲಿಸಿಕೊಂಡ ಹೇಳಿಕೆಯನ್ನು ಹೊಂದಿದ್ದ ಪೆನ್ಡ್ರೈವ್ ಅನ್ನು ಸಿಬಿಐನ ಸಬ್–ಇನ್ಸ್ಪೆಕ್ಟರ್ ಅಭಿಷೇಕ್ ತಿವಾರಿ ಅವರಿಂದ ಹಾಗೂ ವಕೀಲ ಆನಂದ ದಾಗಾ ಅವರ ದೂರವಾಣಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಲ್ಲಿಯ ವಿಶೇಷ ನ್ಯಾಯಾಲಯವೊಂದರ ಮುಂದೆ ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.