<p><strong>ಲಖನೌ</strong>: ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಮತ್ತು ಅವರ ಮರಣದ ನಂತರವು ಅವರನ್ನು, ಅವರ ನೀತಿಗಳನ್ನು ನಿರಂತರವಾಗಿ ಅಗೌರವಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಯಾವತಿ, ಅಂಬೇಡ್ಕರ್ ಅವರು ಲಕ್ಷಾಂತರ ಶೋಷಿತ ಮತ್ತು ತುಳಿತಕ್ಕೊಳಗಾದ ದಲಿತರು, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಪ್ರತಿಹಂತದಲ್ಲಿಯೂ ಕಾಂಗ್ರೆಸ್ ತಿರಸ್ಕರಿಸಿದೆ ಎಂದು ಕುಟುಕಿದ್ದಾರೆ. </p>.ಮಾಯಾವತಿಗೆ ಬೆದರಿಕೆ ಆರೋಪ | 24 ಗಂಟೆಯಲ್ಲಿ ಉದಿತ್ ರಾಜ್ ಬಂಧಿಸುವಂತೆ ಆಗ್ರಹ.ಅಯೋಧ್ಯೆ ರಾಮಮಂದಿರದ ಬಳಿ ಹಾರಾಡುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಪೊಲೀಸರು. <p>ಕಾಂಗ್ರೆಸ್ನವರು 'ಜೈ ಬಾಪು, ಜೈ ಭೀಮ್, ಜೈ ಮಂಡಲ್, ಜೈ ಸಂವಿಧಾನ' ಹೆಸರಿನಲ್ಲಿ ಸಂಪೂರ್ಣವಾಗಿ ರಾಜಕೀಯ ಮತ್ತು ಚುನಾವಣಾ ಲಾಭಕ್ಕಾಗಿ ಎಷ್ಟೇ ಕಾರ್ಯಕ್ರಮಗಳನ್ನು ಆಯೋಜಿಸಿದರೂ, ಬಾಬಾ ಸಾಹೇಬರ ಅನುಯಾಯಿಗಳು ನಿಮ್ಮ ಹೇಳಿಕೆಗಳಿಂದ ದಾರಿ ತಪ್ಪುವುದಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.</p><p>ಕೇವಲ ರಾಜಕೀಯ ಲಾಭಕ್ಕಾಗಿ ಹಾಗೂ ತಮ್ಮ ಸ್ವಾರ್ಥಕ್ಕಾಗಿ ಕೆಲವರು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಾರೆ. ಈ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಮಾಯಾವತಿ ಹೇಳಿದ್ದಾರೆ.</p>.ಜಮ್ಮು & ಕಾಶ್ಮೀರ: ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ.ಮಹಾ ಕುಂಭವು ‘ಮೃತ್ಯು ಕುಂಭ’ವಾಗಿದೆ: ಪಶ್ಚಿಮ ಬಂಗಾಳ CM ಮಮತಾ ಬ್ಯಾನರ್ಜಿ.ಡಾಲರ್ ಎದುರು ರೂಪಾಯಿ 8 ಪೈಸೆ ಕುಸಿತ: 1 ಡಾಲರ್ಗೆ ₹86.96.Champions Trophy History | ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ದಾಖಲೆಯ ಅಂಕಿಅಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಮತ್ತು ಅವರ ಮರಣದ ನಂತರವು ಅವರನ್ನು, ಅವರ ನೀತಿಗಳನ್ನು ನಿರಂತರವಾಗಿ ಅಗೌರವಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಯಾವತಿ, ಅಂಬೇಡ್ಕರ್ ಅವರು ಲಕ್ಷಾಂತರ ಶೋಷಿತ ಮತ್ತು ತುಳಿತಕ್ಕೊಳಗಾದ ದಲಿತರು, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಪ್ರತಿಹಂತದಲ್ಲಿಯೂ ಕಾಂಗ್ರೆಸ್ ತಿರಸ್ಕರಿಸಿದೆ ಎಂದು ಕುಟುಕಿದ್ದಾರೆ. </p>.ಮಾಯಾವತಿಗೆ ಬೆದರಿಕೆ ಆರೋಪ | 24 ಗಂಟೆಯಲ್ಲಿ ಉದಿತ್ ರಾಜ್ ಬಂಧಿಸುವಂತೆ ಆಗ್ರಹ.ಅಯೋಧ್ಯೆ ರಾಮಮಂದಿರದ ಬಳಿ ಹಾರಾಡುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಪೊಲೀಸರು. <p>ಕಾಂಗ್ರೆಸ್ನವರು 'ಜೈ ಬಾಪು, ಜೈ ಭೀಮ್, ಜೈ ಮಂಡಲ್, ಜೈ ಸಂವಿಧಾನ' ಹೆಸರಿನಲ್ಲಿ ಸಂಪೂರ್ಣವಾಗಿ ರಾಜಕೀಯ ಮತ್ತು ಚುನಾವಣಾ ಲಾಭಕ್ಕಾಗಿ ಎಷ್ಟೇ ಕಾರ್ಯಕ್ರಮಗಳನ್ನು ಆಯೋಜಿಸಿದರೂ, ಬಾಬಾ ಸಾಹೇಬರ ಅನುಯಾಯಿಗಳು ನಿಮ್ಮ ಹೇಳಿಕೆಗಳಿಂದ ದಾರಿ ತಪ್ಪುವುದಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.</p><p>ಕೇವಲ ರಾಜಕೀಯ ಲಾಭಕ್ಕಾಗಿ ಹಾಗೂ ತಮ್ಮ ಸ್ವಾರ್ಥಕ್ಕಾಗಿ ಕೆಲವರು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಾರೆ. ಈ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಮಾಯಾವತಿ ಹೇಳಿದ್ದಾರೆ.</p>.ಜಮ್ಮು & ಕಾಶ್ಮೀರ: ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ.ಮಹಾ ಕುಂಭವು ‘ಮೃತ್ಯು ಕುಂಭ’ವಾಗಿದೆ: ಪಶ್ಚಿಮ ಬಂಗಾಳ CM ಮಮತಾ ಬ್ಯಾನರ್ಜಿ.ಡಾಲರ್ ಎದುರು ರೂಪಾಯಿ 8 ಪೈಸೆ ಕುಸಿತ: 1 ಡಾಲರ್ಗೆ ₹86.96.Champions Trophy History | ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ದಾಖಲೆಯ ಅಂಕಿಅಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>