'ಬುಧವಾರ ರಾಜ್ಯಸಭೆಯಲ್ಲಿ ಪ್ರಮುಖ ವಿಚಾರವನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು. ಹಾಗಾಗಿ, ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯಸಭಾ ಸದಸ್ಯರು 11 ಗಂಟೆಯಿಂದ ಕಲಾಪ ಮುಂದೂಡುವವರೆಗೆ ಸದನದಲ್ಲಿ ಹಾಜರಿರಬೇಕು. ಯಾವುದೇ ಕಾರಣಕ್ಕೂ ಗೈರಾಗಬಾರದು ಮತ್ತು ಪಕ್ಷದ ನಿಲುವಿಗೆ ಬೆಂಬಲ ಸೂಚಿಸಬೇಕು' ಎಂದು ಪಕ್ಷದ ಮುಖ್ಯ ಸಚೇತಕ ಜೈರಾಮ್ ರಮೇಶ್ ತಿಳಿಸಿದ್ದಾರೆ.