ಈ ಬಗ್ಗೆ ಐಸಿಎಚ್ಆರ್ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ. ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, ಭಾವಚಿತ್ರ ಕೈಬಿಟ್ಟಿದ್ದನ್ನು ‘ದುಷ್ಟತನದ ಕ್ರಮ‘ ಎಂದು ಬಣ್ಣಿಸಿದ್ದರೆ, ಪಕ್ಷದ ವಕ್ತಾರ ಗೌರವ್ ಗೊಗೊಯ್, ‘ಯಾವುದೇ ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿ ತನ್ನ ಪ್ರಥಮ ಪ್ರಧಾನಿಯ ಚಿತ್ರ ಕೈಬಿಡುವುದಿಲ್ಲ’ ಎಂದಿದ್ದಾರೆ. ‘ಇದು ಸಣ್ಣತನ ಮತ್ತು ಅನ್ಯಾಯ’ ಎಂದು ಹೇಳಿದ್ದಾರೆ.