ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

SC/ST ಮೀಸಲಾತಿ ಮುಸ್ಲಿಮರಿಗೆ: ಕಾಂಗ್ರೆಸ್‌ ವಿರುದ್ಧ ಮತ್ತೆ ಪ್ರಧಾನಿ ಮೋದಿ ಟೀಕೆ

Published : 23 ಏಪ್ರಿಲ್ 2024, 14:52 IST
Last Updated : 23 ಏಪ್ರಿಲ್ 2024, 14:52 IST
ಫಾಲೋ ಮಾಡಿ
Comments
ದಲಿತರು ಮತ್ತು ಆದಿವಾಸಿಗಳಿಗೆ ನೀಡಲಾಗಿರುವ ಮೀಸಲಾತಿಯ ಸಾಂವಿಧಾನಿಕ ಮಿತಿ 2020ಕ್ಕೆ ಅಂತ್ಯಗೊಂಡಿದ್ದು ಅದನ್ನು ನಾನು 10 ವರ್ಷ ವಿಸ್ತರಿಸಿದ್ದೇನೆ.
ನರೇಂದ್ರ ಮೋದಿ, ಪ್ರಧಾನಿ 
‘ನಿಷ್ಪಕ್ಷಪಾತವಾಗಿ ಕೆಲಸ ಮಾಡದ ಚುನಾವಣಾ ಆಯೋಗ’
ಕಣ್ಣೂರು: ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸದೆ ಇರುವುದು ‘ದುರದೃಷ್ಟಕರ’ ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಇಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುಸ್ಲಿಮರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು.  ‘ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ಪ್ರಧಾನಿಯವರ ಇಂಥ ಹೇಳಿಕೆಗಳು ದೇಶದಲ್ಲಿ ಬಿಜೆಪಿ ವಿರೋಧಿ ಭಾವನೆಗಳಿಗೆ ಶಕ್ತಿ ತುಂಬಲಿವೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT