'ನಮ್ಮ ರೈತರ ಹಕ್ಕುಗಳಲ್ಲಿ ನಾವು ನಂಬಿಕೆಯನ್ನಿಟ್ಟಿದ್ದೇವೆ ಮತ್ತು ಕರಾಳ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಅವರಿಗೆ ಬೆಂಬಲವಾಗಿ ನಾವು ನಿಲ್ಲುತ್ತೇವೆ'. ಎಲ್ಲ ಪಿಸಿಸಿ ಅಧ್ಯಕ್ಷರು, ಇತರೆ ಘಟಕಗಳ ಮುಖ್ಯಸ್ಥರಿಗೆ ದೇಶದಾದ್ಯಂತ ಶಾಂತಿಯುತ ಭಾರತ್ ಬಂದ್ನಲ್ಲಿ ನಮ್ಮ ಅನ್ನದಾತರೊಂದಿಗೆ ನಿಲ್ಲಲು ವಿನಂತಿಸಲಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.