ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಸುಳ್ಳು ಹೇಳುವವರು ನಿರ್ಗಮಿಸುವ ಸಮಯ ಬಂದಿದೆ: ಕಾಂಗ್ರೆಸ್‌

ಮಹಾತ್ಮ ಗಾಂಧಿ ಕುರಿತ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಟೀಕೆ
Published : 30 ಮೇ 2024, 1:13 IST
Last Updated : 30 ಮೇ 2024, 1:13 IST
ಫಾಲೋ ಮಾಡಿ
Comments
ಮಹಾತ್ಮ ಗಾಂಧಿ ಪ್ರತಿಪಾದಿಸಿದ ರಾಷ್ಟ್ರೀಯತೆ ಆರ್‌ಎಸ್‌ಎಸ್‌ನವರಿಗೆ ಗೊತ್ತಿಲ್ಲ. ಇದೇ ಅವರ ಅಸ್ಮಿತೆ. ದೇಶದಲ್ಲಿ ಆರ್‌ಎಸ್‌ಎಸ್‌ನವರು ನಿರ್ಮಿಸಿರುವ ವಾತಾವರಣದಿಂದಾಗಿಯೇ ನಾಥೂರಾಂ ಗೋಡ್ಸೆ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ.
ಜೈರಾಮ್‌ ರಮೇಶ್‌, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ
ಮಹಾತ್ಮ ಗಾಂಧಿ ಅವರು ಆಧುನಿಕ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಪೂಜನೀಯ ವ್ಯಕ್ತಿ. ಸ್ವಾತಂತ್ರ್ಯ ಪೂರ್ವದಲ್ಲಿಯೂ ಅವರು ಮಹಾನ್‌ ವ್ಯಕ್ತಿ ಎನಿಸಿದ್ದರು. ಪ್ರೇರಣೆಗಾಗಿ ಆಗ ಅನೇಕ ರಾಷ್ಟ್ರಗಳ ಅವರತ್ತ ನೋಡುತ್ತಿದ್ದವು
ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ
ರಿಚರ್ಡ್‌ ಅಟೆನ್‌ಬರೊ ಅವರು ನಿರ್ಮಿಸಿದ ‘ಗಾಂಧಿ’ ಚಿತ್ರಕ್ಕೂ ಮೊದಲು ಜಗತ್ತಿಗೆ ಮಹಾತ್ಮ ಗಾಂಧಿ ಕುರಿತು ತಿಳಿದಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯಿಂದ ನನಗೆ ದಿಗ್ಭ್ರಮೆಯಾಗಿದೆ. ಮೋದಿ ಅವರಿಗೆ ಆಲ್ಟರ್ಟ್‌ ಐನ್‌ಸ್ಟೀನ್‌ ಬಗ್ಗೆ ಗೊತ್ತೆ? ಐನ್‌ಸ್ಟೀನ್‌ ಅವರು ಮಹಾತ್ಮ ಗಾಂಧಿ ಕುರಿತು ಏನು ಹೇಳಿದ್ದಾರೆ ಎಂಬುದು ಮೋದಿ ಅವರಿಗೆ ತಿಳಿದಿದೆಯೇ?
ಪಿ.ಚಿದಂಬರಂ, ಕಾಂಗ್ರೆಸ್‌ನ ಹಿರಿಯ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT