‘ಮಲ್ಲಪ್ಪುರಂ ಡಿಸಿಸಿ ಅಧ್ಯಕ್ಷ ಮತ್ತು ಯುಡಿಎಫ್ನ ನಿಲಂಬೂರು ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ಅವರ ಅಕಾಲಿಕ ನಿಧನ ವಿಷಾದನೀಯ. ಪರಿಶ್ರಮದಿಂದೊಂದಿಗೆ ಪಕ್ಷಕ್ಕಾಗಿ ದುಡಿಯುತ್ತಿದ್ದ ಪ್ರಾಮಾಣಿಕ ಕಾರ್ಯಕರ್ತ ಅವರು. ಸದಾ ಜನರ ಸೇವೆಗೆ ಮುಂದಾಗುತ್ತಿದ್ದವರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.