ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ತುರ್ತು ಪರಿಸ್ಥಿತಿ: ವಿಶೇಷ ಅಧಿವೇಶನ?

ಜನರ ಗಮನ ಬೇರೆಡೆ ತಿರುಗಿಸುವುದಕ್ಕೆ ಉದಾಹರಣೆ: ಕಾಂಗ್ರೆಸ್
Published : 29 ಮೇ 2025, 13:02 IST
Last Updated : 29 ಮೇ 2025, 13:02 IST
ಫಾಲೋ ಮಾಡಿ
Comments
ಪ್ರಧಾನಿಯವರು ದೇಶವನ್ನು 11 ವರ್ಷಗಳಿಂದ ಅಘೋಷಿತ ತುರ್ತು ಸ್ಥಿತಿಯಲ್ಲಿ ಇರಿಸಿದ್ದಾರೆ. ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಇನ್ನೂ ಸಿಗದಿರುವುದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಿಲ್ಲ. ಕದನ ವಿರಾಮದ ಮಧ್ಯಸ್ಥಿಕೆ ನಡೆಸಲು ಟ್ರಂಪ್‌ ಅವರಿಗೆ ಅವಕಾಶ ಕೊಟ್ಟಿದ್ದೇಕೆ ಎಂಬುದನ್ನು ತಿಳಿಸಿಲ್ಲ.
– ಜೈರಾಮ್ ರಮೇಶ್ ಎಐಸಿಸಿ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT