ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಹೆಚ್ಚು ಪ್ರಯತ್ನ ಪಡಬೇಕಾಗಿದೆ: ಪ್ರಿಯಾಂಕಾ ಗಾಂಧಿ ವಾದ್ರಾ 

Last Updated 13 ಫೆಬ್ರುವರಿ 2020, 2:57 IST
ಅಕ್ಷರ ಗಾತ್ರ

ಲಖನೌ: ಜನರ ನಿರ್ಧಾರ ಸರಿ ಇದೆ. ಈ ಬಾರಿ ನಾವು ಹೆಚ್ಚಿನ ಪ್ರಯತ್ನ ಮಾಡಬೇಕು, ಅದನ್ನು ನಾವು ಹೆಚ್ಚಿನ ಪ್ರಯತ್ನಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್‌ನ ಮುಂದಿನ ನಡೆ ಏನು ಎಂದು ಮಾಧ್ಯಮವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಜನರು ಮಾಡುವುದು ಸರಿ ಇರುತ್ತದೆ.ಆದರೆ ನಮಗೆ ಇದು ಹೋರಾಟದ ಸಮಯ. ನಾವು ಹೋರಾಟ ಮಾಡಲೇಬೇಕಿದೆ ಎಂದು ಉತ್ತರಿಸಿದ್ದಾರೆ.
ಅನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT