ಭಾನುವಾರ, 28 ಡಿಸೆಂಬರ್ 2025
×
ADVERTISEMENT
ADVERTISEMENT

ಕಾಂಗ್ರೆಸ್‌ ಒಂದು ಸಿದ್ಧಾಂತ; ಅದಕ್ಕೆ ಸಾವಿಲ್ಲ: ಮಲ್ಲಿಕಾರ್ಜುನ ಖರ್ಗೆ

Published : 28 ಡಿಸೆಂಬರ್ 2025, 13:55 IST
Last Updated : 28 ಡಿಸೆಂಬರ್ 2025, 13:55 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಪಕ್ಷದ ಮಹಾನ್‌ ನಾಯಕರ ಶ್ರಮ ಹಾಗೂ ಬಲಿದಾನದ ಫಲವಾಗಿ ಇಂದು ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
ಖರ್ಗೆ ಭಾಷಣದ ಪ್ರಮುಖ ಅಂಶಗಳು
ಭಾರತದ ಆತ್ಮದ ದನಿಯಂತೆ: ರಾಹುಲ್‌
‘ಕಾಂಗ್ರೆಸ್‌  ಒಂದು ರಾಜಕೀಯ ಪಕ್ಷ ಮಾತ್ರವಲ್ಲ ಪ್ರತಿಯೊಬ್ಬ ದುರ್ಬಲ ಶೋಷಿತ ವ್ಯಕ್ತಿ ಹಾಗೂ ಶ್ರಮಜೀವಿಯ ಪರ ನಿಲ್ಲುವ ಭಾರತದ ಆತ್ಮದ ಧ್ವನಿಯೇ ಆಗಿದೆ’ ಎಂದು ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದರು. ‘ದ್ವೇಷ ಅನ್ಯಾಯ ಹಾಗೂ ಸರ್ವಾಧಿಕಾರ ಧೋರಣೆಯಿಂದ ಸಂವಿಧಾನ ರಕ್ಷಿಸುವ ಸಲುವಾಗಿ ಮತ್ತಷ್ಟು ಪ್ರಬಲ ಹೋರಾಟ ನಡೆಸುವುದು ನಮ್ಮ ಅಚಲ ನಿರ್ಧಾರ’ ಎಂದು ಅವರು ಕಾಂಗ್ರೆಸ್‌ ಸಂಸ್ಥಾಪನಾ ದಿನ ಕಾರ್ಯಕ್ರಮದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಪ್ರತಿಯೊಬ್ಬ ಕಾಂಗ್ರೆಸ್‌ ಸದಸ್ಯಗೆ ಶುಭಾಶಯಗಳು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ಸಂವಿಧಾನ ಪ್ರಜಾಪ್ರಭುತ್ವ ಜಾತ್ಯತೀತ ತತ್ವ ಸಾಮಾಜಿಕ ನ್ಯಾಯ ಮತ್ತು ಸಮಾನತೆಯಂತಹ ಮೌಲ್ಯಗಳನ್ನು ಗಟ್ಟಿಗೊಳಿಸುವುದಕ್ಕೆ ಭದ್ರ ತಳಪಾಯ ಹಾಕಿದ ಪರಂಪರೆಗೆ ಹಾಗೂ ಬಲಿದಾನಗಳಿಗೆ ಗೌರವ ಸಲ್ಲಿಸುವೆ’ ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT